ಶಕ್ತಿ ಯೋಜನೆ ಎಫೆಕ್ಟ್‌: ಬಸ್‌ನಲ್ಲಿ ವಿದ್ಯಾರ್ಥಿಗಳ ಡೇಂಜರ್ ಜರ್ನಿ..!

ಶಕ್ತಿ ಯೋಜನೆ ಎಫೆಕ್ಟ್‌: ಬಸ್‌ನಲ್ಲಿ ವಿದ್ಯಾರ್ಥಿಗಳ ಡೇಂಜರ್ ಜರ್ನಿ..!

Published : Jul 23, 2023, 01:33 PM ISTUpdated : Jul 23, 2023, 01:34 PM IST

ಬಸ್ ಡೋರ್‌ನ ಹೊರಗಡೆ ಒಂದೇ ಕೈ ಹಿಡಿದು ಅಪಾಯದಲ್ಲೇ ವಿದ್ಯಾರ್ಥಿಗಳು ಪ್ರಯಾಣ ಮಾಡಿದ ಆಘಾತಕಾರಿ ಘಟನೆ ಯಾದಗಿರಿಯಲ್ಲಿ ಕಂಡುಬಂದಿದೆ.
 

ಯಾದಗಿರಿ: ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಘೋಷಣೆ ಮಾಡಿದ ಹಿನ್ನೆಲೆ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ. ಇದರಿಂದಾಗಿ ಶಾಲಾ ಮಕ್ಕಳು ಬಸ್‌ ಡೋರ್‌ನ(Bus door) ಬಳಿ ನಿಂತು ಪ್ರಯಾಣ ಮಾಡಬೇಕಾಗಿದೆ. ಬಸ್‌ ಡೋರ್‌ನ ಹೊರಗಡೆ ಒಂದೇ ಕೈ ಹಿಡಿದು ಅಪಾಯದಲ್ಲಿ ವಿದ್ಯಾರ್ಥಿಗಳು ಪ್ರಯಾಣ ಮಾಡುವ ದೃಶ್ಯ ಯಾದಗಿರಿಯಲ್ಲಿ(Yadagiri) ಕಂಡುಬಂದಿದೆ. ಒಂದು ಸ್ವಲ್ಪ ಎಚ್ಚರ ತಪ್ಪಿದ್ರೂ, ಮಕ್ಕಳ ಜೀವಕ್ಕೆ ಇದು ಅಪಾಯ ತಂದೊಡ್ಡಲಿದೆ. ಯಾದಗಿರಿಯಿಂದ ರಾಯಚೂರಿಗೆ ಹೋಗ್ತಿದ್ದ ಬಸ್ನಲ್ಲಿ ಈ ದೃಶ್ಯ ಕಂಡುಬಂದಿದೆ. ಸಾರಿಗೆ ಬಸ್ ಪ್ರಯಾಣಿಕರಿಂದ ಫುಲ್ ರಶ್ ಆಗಿದ್ದು, ಇದರಿಂದಾಗಿ ವಿದ್ಯಾರ್ಥಿಗಳು(Students) ಶಾಲೆ ಬಿಟ್ಟ ಮೇಲೆ ಪ್ರಯಾಣಕ್ಕೆ ಸಿಕ್ಕಾಪಟ್ಟೆ ತೊಂದ್ರೆಯಾಗ್ತಿದೆ. ಇರೋ ಬಸ್ ಮಿಸ್ ಮಾಡಿಕೊಂಡ್ರೆ ಮತ್ತೆ ಬಸ್ ಸಿಗೋದಿಲ್ಲ ಅನ್ನೋ ಆತಂಕದಲ್ಲಿ ವಿದ್ಯಾರ್ಥಿಗಳು ರಶ್‌ನಲ್ಲೇ ಪ್ರಯಾಣ ಮಾಡುತ್ತಿದ್ದಾರೆ. 

ಇದನ್ನೂ ವೀಕ್ಷಿಸಿ:  ಮಣಿಪುರ ಮಾತ್ರ ಅಲ್ಲ..ಪ.ಬಂಗಾಳದಲ್ಲೂ ಪೈಶಾಚಿಕ ದೌರ್ಜನ್ಯ: ದೀದಿ ನಾಡಲ್ಲಿ ಸಾಲು ಸಾಲು ಹಿಂಸಾಚಾರ!?

56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
Read more