ಶಕ್ತಿ ಯೋಜನೆ ಎಫೆಕ್ಟ್‌: ಬಸ್‌ನಲ್ಲಿ ವಿದ್ಯಾರ್ಥಿಗಳ ಡೇಂಜರ್ ಜರ್ನಿ..!

ಶಕ್ತಿ ಯೋಜನೆ ಎಫೆಕ್ಟ್‌: ಬಸ್‌ನಲ್ಲಿ ವಿದ್ಯಾರ್ಥಿಗಳ ಡೇಂಜರ್ ಜರ್ನಿ..!

Published : Jul 23, 2023, 01:33 PM ISTUpdated : Jul 23, 2023, 01:34 PM IST

ಬಸ್ ಡೋರ್‌ನ ಹೊರಗಡೆ ಒಂದೇ ಕೈ ಹಿಡಿದು ಅಪಾಯದಲ್ಲೇ ವಿದ್ಯಾರ್ಥಿಗಳು ಪ್ರಯಾಣ ಮಾಡಿದ ಆಘಾತಕಾರಿ ಘಟನೆ ಯಾದಗಿರಿಯಲ್ಲಿ ಕಂಡುಬಂದಿದೆ.
 

ಯಾದಗಿರಿ: ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಘೋಷಣೆ ಮಾಡಿದ ಹಿನ್ನೆಲೆ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ. ಇದರಿಂದಾಗಿ ಶಾಲಾ ಮಕ್ಕಳು ಬಸ್‌ ಡೋರ್‌ನ(Bus door) ಬಳಿ ನಿಂತು ಪ್ರಯಾಣ ಮಾಡಬೇಕಾಗಿದೆ. ಬಸ್‌ ಡೋರ್‌ನ ಹೊರಗಡೆ ಒಂದೇ ಕೈ ಹಿಡಿದು ಅಪಾಯದಲ್ಲಿ ವಿದ್ಯಾರ್ಥಿಗಳು ಪ್ರಯಾಣ ಮಾಡುವ ದೃಶ್ಯ ಯಾದಗಿರಿಯಲ್ಲಿ(Yadagiri) ಕಂಡುಬಂದಿದೆ. ಒಂದು ಸ್ವಲ್ಪ ಎಚ್ಚರ ತಪ್ಪಿದ್ರೂ, ಮಕ್ಕಳ ಜೀವಕ್ಕೆ ಇದು ಅಪಾಯ ತಂದೊಡ್ಡಲಿದೆ. ಯಾದಗಿರಿಯಿಂದ ರಾಯಚೂರಿಗೆ ಹೋಗ್ತಿದ್ದ ಬಸ್ನಲ್ಲಿ ಈ ದೃಶ್ಯ ಕಂಡುಬಂದಿದೆ. ಸಾರಿಗೆ ಬಸ್ ಪ್ರಯಾಣಿಕರಿಂದ ಫುಲ್ ರಶ್ ಆಗಿದ್ದು, ಇದರಿಂದಾಗಿ ವಿದ್ಯಾರ್ಥಿಗಳು(Students) ಶಾಲೆ ಬಿಟ್ಟ ಮೇಲೆ ಪ್ರಯಾಣಕ್ಕೆ ಸಿಕ್ಕಾಪಟ್ಟೆ ತೊಂದ್ರೆಯಾಗ್ತಿದೆ. ಇರೋ ಬಸ್ ಮಿಸ್ ಮಾಡಿಕೊಂಡ್ರೆ ಮತ್ತೆ ಬಸ್ ಸಿಗೋದಿಲ್ಲ ಅನ್ನೋ ಆತಂಕದಲ್ಲಿ ವಿದ್ಯಾರ್ಥಿಗಳು ರಶ್‌ನಲ್ಲೇ ಪ್ರಯಾಣ ಮಾಡುತ್ತಿದ್ದಾರೆ. 

ಇದನ್ನೂ ವೀಕ್ಷಿಸಿ:  ಮಣಿಪುರ ಮಾತ್ರ ಅಲ್ಲ..ಪ.ಬಂಗಾಳದಲ್ಲೂ ಪೈಶಾಚಿಕ ದೌರ್ಜನ್ಯ: ದೀದಿ ನಾಡಲ್ಲಿ ಸಾಲು ಸಾಲು ಹಿಂಸಾಚಾರ!?

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more