ಶಕ್ತಿ ಯೋಜನೆ ಎಫೆಕ್ಟ್‌: ಬಸ್‌ನಲ್ಲಿ ವಿದ್ಯಾರ್ಥಿಗಳ ಡೇಂಜರ್ ಜರ್ನಿ..!

ಶಕ್ತಿ ಯೋಜನೆ ಎಫೆಕ್ಟ್‌: ಬಸ್‌ನಲ್ಲಿ ವಿದ್ಯಾರ್ಥಿಗಳ ಡೇಂಜರ್ ಜರ್ನಿ..!

Published : Jul 23, 2023, 01:33 PM ISTUpdated : Jul 23, 2023, 01:34 PM IST

ಬಸ್ ಡೋರ್‌ನ ಹೊರಗಡೆ ಒಂದೇ ಕೈ ಹಿಡಿದು ಅಪಾಯದಲ್ಲೇ ವಿದ್ಯಾರ್ಥಿಗಳು ಪ್ರಯಾಣ ಮಾಡಿದ ಆಘಾತಕಾರಿ ಘಟನೆ ಯಾದಗಿರಿಯಲ್ಲಿ ಕಂಡುಬಂದಿದೆ.
 

ಯಾದಗಿರಿ: ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಘೋಷಣೆ ಮಾಡಿದ ಹಿನ್ನೆಲೆ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ. ಇದರಿಂದಾಗಿ ಶಾಲಾ ಮಕ್ಕಳು ಬಸ್‌ ಡೋರ್‌ನ(Bus door) ಬಳಿ ನಿಂತು ಪ್ರಯಾಣ ಮಾಡಬೇಕಾಗಿದೆ. ಬಸ್‌ ಡೋರ್‌ನ ಹೊರಗಡೆ ಒಂದೇ ಕೈ ಹಿಡಿದು ಅಪಾಯದಲ್ಲಿ ವಿದ್ಯಾರ್ಥಿಗಳು ಪ್ರಯಾಣ ಮಾಡುವ ದೃಶ್ಯ ಯಾದಗಿರಿಯಲ್ಲಿ(Yadagiri) ಕಂಡುಬಂದಿದೆ. ಒಂದು ಸ್ವಲ್ಪ ಎಚ್ಚರ ತಪ್ಪಿದ್ರೂ, ಮಕ್ಕಳ ಜೀವಕ್ಕೆ ಇದು ಅಪಾಯ ತಂದೊಡ್ಡಲಿದೆ. ಯಾದಗಿರಿಯಿಂದ ರಾಯಚೂರಿಗೆ ಹೋಗ್ತಿದ್ದ ಬಸ್ನಲ್ಲಿ ಈ ದೃಶ್ಯ ಕಂಡುಬಂದಿದೆ. ಸಾರಿಗೆ ಬಸ್ ಪ್ರಯಾಣಿಕರಿಂದ ಫುಲ್ ರಶ್ ಆಗಿದ್ದು, ಇದರಿಂದಾಗಿ ವಿದ್ಯಾರ್ಥಿಗಳು(Students) ಶಾಲೆ ಬಿಟ್ಟ ಮೇಲೆ ಪ್ರಯಾಣಕ್ಕೆ ಸಿಕ್ಕಾಪಟ್ಟೆ ತೊಂದ್ರೆಯಾಗ್ತಿದೆ. ಇರೋ ಬಸ್ ಮಿಸ್ ಮಾಡಿಕೊಂಡ್ರೆ ಮತ್ತೆ ಬಸ್ ಸಿಗೋದಿಲ್ಲ ಅನ್ನೋ ಆತಂಕದಲ್ಲಿ ವಿದ್ಯಾರ್ಥಿಗಳು ರಶ್‌ನಲ್ಲೇ ಪ್ರಯಾಣ ಮಾಡುತ್ತಿದ್ದಾರೆ. 

ಇದನ್ನೂ ವೀಕ್ಷಿಸಿ:  ಮಣಿಪುರ ಮಾತ್ರ ಅಲ್ಲ..ಪ.ಬಂಗಾಳದಲ್ಲೂ ಪೈಶಾಚಿಕ ದೌರ್ಜನ್ಯ: ದೀದಿ ನಾಡಲ್ಲಿ ಸಾಲು ಸಾಲು ಹಿಂಸಾಚಾರ!?

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more