ಶಕ್ತಿ ಯೋಜನೆ ಎಫೆಕ್ಟ್‌: ಬಸ್‌ನಲ್ಲಿ ವಿದ್ಯಾರ್ಥಿಗಳ ಡೇಂಜರ್ ಜರ್ನಿ..!

ಶಕ್ತಿ ಯೋಜನೆ ಎಫೆಕ್ಟ್‌: ಬಸ್‌ನಲ್ಲಿ ವಿದ್ಯಾರ್ಥಿಗಳ ಡೇಂಜರ್ ಜರ್ನಿ..!

Published : Jul 23, 2023, 01:33 PM ISTUpdated : Jul 23, 2023, 01:34 PM IST

ಬಸ್ ಡೋರ್‌ನ ಹೊರಗಡೆ ಒಂದೇ ಕೈ ಹಿಡಿದು ಅಪಾಯದಲ್ಲೇ ವಿದ್ಯಾರ್ಥಿಗಳು ಪ್ರಯಾಣ ಮಾಡಿದ ಆಘಾತಕಾರಿ ಘಟನೆ ಯಾದಗಿರಿಯಲ್ಲಿ ಕಂಡುಬಂದಿದೆ.
 

ಯಾದಗಿರಿ: ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಘೋಷಣೆ ಮಾಡಿದ ಹಿನ್ನೆಲೆ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ. ಇದರಿಂದಾಗಿ ಶಾಲಾ ಮಕ್ಕಳು ಬಸ್‌ ಡೋರ್‌ನ(Bus door) ಬಳಿ ನಿಂತು ಪ್ರಯಾಣ ಮಾಡಬೇಕಾಗಿದೆ. ಬಸ್‌ ಡೋರ್‌ನ ಹೊರಗಡೆ ಒಂದೇ ಕೈ ಹಿಡಿದು ಅಪಾಯದಲ್ಲಿ ವಿದ್ಯಾರ್ಥಿಗಳು ಪ್ರಯಾಣ ಮಾಡುವ ದೃಶ್ಯ ಯಾದಗಿರಿಯಲ್ಲಿ(Yadagiri) ಕಂಡುಬಂದಿದೆ. ಒಂದು ಸ್ವಲ್ಪ ಎಚ್ಚರ ತಪ್ಪಿದ್ರೂ, ಮಕ್ಕಳ ಜೀವಕ್ಕೆ ಇದು ಅಪಾಯ ತಂದೊಡ್ಡಲಿದೆ. ಯಾದಗಿರಿಯಿಂದ ರಾಯಚೂರಿಗೆ ಹೋಗ್ತಿದ್ದ ಬಸ್ನಲ್ಲಿ ಈ ದೃಶ್ಯ ಕಂಡುಬಂದಿದೆ. ಸಾರಿಗೆ ಬಸ್ ಪ್ರಯಾಣಿಕರಿಂದ ಫುಲ್ ರಶ್ ಆಗಿದ್ದು, ಇದರಿಂದಾಗಿ ವಿದ್ಯಾರ್ಥಿಗಳು(Students) ಶಾಲೆ ಬಿಟ್ಟ ಮೇಲೆ ಪ್ರಯಾಣಕ್ಕೆ ಸಿಕ್ಕಾಪಟ್ಟೆ ತೊಂದ್ರೆಯಾಗ್ತಿದೆ. ಇರೋ ಬಸ್ ಮಿಸ್ ಮಾಡಿಕೊಂಡ್ರೆ ಮತ್ತೆ ಬಸ್ ಸಿಗೋದಿಲ್ಲ ಅನ್ನೋ ಆತಂಕದಲ್ಲಿ ವಿದ್ಯಾರ್ಥಿಗಳು ರಶ್‌ನಲ್ಲೇ ಪ್ರಯಾಣ ಮಾಡುತ್ತಿದ್ದಾರೆ. 

ಇದನ್ನೂ ವೀಕ್ಷಿಸಿ:  ಮಣಿಪುರ ಮಾತ್ರ ಅಲ್ಲ..ಪ.ಬಂಗಾಳದಲ್ಲೂ ಪೈಶಾಚಿಕ ದೌರ್ಜನ್ಯ: ದೀದಿ ನಾಡಲ್ಲಿ ಸಾಲು ಸಾಲು ಹಿಂಸಾಚಾರ!?

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
Read more