ಶಕ್ತಿ ಯೋಜನೆ ಎಫೆಕ್ಟ್‌: ಬಸ್‌ನಲ್ಲಿ ವಿದ್ಯಾರ್ಥಿಗಳ ಡೇಂಜರ್ ಜರ್ನಿ..!

ಶಕ್ತಿ ಯೋಜನೆ ಎಫೆಕ್ಟ್‌: ಬಸ್‌ನಲ್ಲಿ ವಿದ್ಯಾರ್ಥಿಗಳ ಡೇಂಜರ್ ಜರ್ನಿ..!

Published : Jul 23, 2023, 01:33 PM ISTUpdated : Jul 23, 2023, 01:34 PM IST

ಬಸ್ ಡೋರ್‌ನ ಹೊರಗಡೆ ಒಂದೇ ಕೈ ಹಿಡಿದು ಅಪಾಯದಲ್ಲೇ ವಿದ್ಯಾರ್ಥಿಗಳು ಪ್ರಯಾಣ ಮಾಡಿದ ಆಘಾತಕಾರಿ ಘಟನೆ ಯಾದಗಿರಿಯಲ್ಲಿ ಕಂಡುಬಂದಿದೆ.
 

ಯಾದಗಿರಿ: ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಘೋಷಣೆ ಮಾಡಿದ ಹಿನ್ನೆಲೆ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ. ಇದರಿಂದಾಗಿ ಶಾಲಾ ಮಕ್ಕಳು ಬಸ್‌ ಡೋರ್‌ನ(Bus door) ಬಳಿ ನಿಂತು ಪ್ರಯಾಣ ಮಾಡಬೇಕಾಗಿದೆ. ಬಸ್‌ ಡೋರ್‌ನ ಹೊರಗಡೆ ಒಂದೇ ಕೈ ಹಿಡಿದು ಅಪಾಯದಲ್ಲಿ ವಿದ್ಯಾರ್ಥಿಗಳು ಪ್ರಯಾಣ ಮಾಡುವ ದೃಶ್ಯ ಯಾದಗಿರಿಯಲ್ಲಿ(Yadagiri) ಕಂಡುಬಂದಿದೆ. ಒಂದು ಸ್ವಲ್ಪ ಎಚ್ಚರ ತಪ್ಪಿದ್ರೂ, ಮಕ್ಕಳ ಜೀವಕ್ಕೆ ಇದು ಅಪಾಯ ತಂದೊಡ್ಡಲಿದೆ. ಯಾದಗಿರಿಯಿಂದ ರಾಯಚೂರಿಗೆ ಹೋಗ್ತಿದ್ದ ಬಸ್ನಲ್ಲಿ ಈ ದೃಶ್ಯ ಕಂಡುಬಂದಿದೆ. ಸಾರಿಗೆ ಬಸ್ ಪ್ರಯಾಣಿಕರಿಂದ ಫುಲ್ ರಶ್ ಆಗಿದ್ದು, ಇದರಿಂದಾಗಿ ವಿದ್ಯಾರ್ಥಿಗಳು(Students) ಶಾಲೆ ಬಿಟ್ಟ ಮೇಲೆ ಪ್ರಯಾಣಕ್ಕೆ ಸಿಕ್ಕಾಪಟ್ಟೆ ತೊಂದ್ರೆಯಾಗ್ತಿದೆ. ಇರೋ ಬಸ್ ಮಿಸ್ ಮಾಡಿಕೊಂಡ್ರೆ ಮತ್ತೆ ಬಸ್ ಸಿಗೋದಿಲ್ಲ ಅನ್ನೋ ಆತಂಕದಲ್ಲಿ ವಿದ್ಯಾರ್ಥಿಗಳು ರಶ್‌ನಲ್ಲೇ ಪ್ರಯಾಣ ಮಾಡುತ್ತಿದ್ದಾರೆ. 

ಇದನ್ನೂ ವೀಕ್ಷಿಸಿ:  ಮಣಿಪುರ ಮಾತ್ರ ಅಲ್ಲ..ಪ.ಬಂಗಾಳದಲ್ಲೂ ಪೈಶಾಚಿಕ ದೌರ್ಜನ್ಯ: ದೀದಿ ನಾಡಲ್ಲಿ ಸಾಲು ಸಾಲು ಹಿಂಸಾಚಾರ!?

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more