ಭಾರತ್‌ ಬಂದ್‌ ಎಫೆಕ್ಟ್‌: ಬೆಳಗಾವಿಯಲ್ಲಿ ವಿದ್ಯಾರ್ಥಿಗಳ ಪರದಾಟ

ಭಾರತ್‌ ಬಂದ್‌ ಎಫೆಕ್ಟ್‌: ಬೆಳಗಾವಿಯಲ್ಲಿ ವಿದ್ಯಾರ್ಥಿಗಳ ಪರದಾಟ

Suvarna News   | Asianet News
Published : Sep 27, 2021, 11:02 AM IST

*  ಕೃಷಿ ಮಸೂದೆ ವಿರೋಧಿಸಿ ಭಾರತ್‌ ಬಂದ್‌ 
*  ಬೆಳಗಾವಿ ಬಸ್‌ ನಿಲ್ದಾಣದ ಎದುರು ರೈತ ಸಂಘಟನೆ ಪ್ರತಿಭಟನೆ 
*  ಪರೀಕ್ಷೆ ಇದೆ ಬಸ್‌ ಬಿಡಿ ಅಂತ ವಿದ್ಯಾರ್ಥಿಗಳ ಮನವಿ 
 

ಬೆಳಗಾವಿ(ಸೆ.27):  ಕೇಂದ್ರದ ಕೃಷಿ ಮಸೂದೆಯನ್ನ ವಿರೋಧಿಸಿ ಇಂದು ಭಾರತ್‌ ಬಂದ್‌ ನಡೆಯುತ್ತಿದೆ. ನಗರದ ಕೇಂದ್ರ ಬಸ್‌ ನಿಲ್ದಾಣದ ಎದುರು ರೈತ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಇದರಿಂದ ಬಸ್‌ ನಿಲ್ದಾಣದಲ್ಲಿ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ. ಪರೀಕ್ಷೆ ಇದೆ ಬಸ್‌ ಬಿಡಿ ಅಂತ ವಿದ್ಯಾರ್ಥಿಗಳು ವಿನಂತಿಯನ್ನ ಮಾಡಿಕೊಂಡಿದ್ದಾರೆ. ಪ್ರತಿಭಟನೆ ನಡೆಯುತ್ತಿರುವುದರಿಂದ ಬಸ್‌ ಸಂಚಾರವನ್ನ ನಿಲ್ಲಿಸಲಾಗಿದೆ. 

ಭಾರತ್ ಬಂದ್ : ಕಾಂಗ್ರೆಸ್ ಪಕ್ಷ ರೈತರ ಪರವಾಗಿದೆ, ನಮ್ಮ ಬೆಂಬಲವಿದೆ ಎಂದ ಸಿದ್ದರಾಮಯ್ಯ

25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!