ಭಾರತ್‌ ಬಂದ್‌ ಎಫೆಕ್ಟ್‌: ಬೆಳಗಾವಿಯಲ್ಲಿ ವಿದ್ಯಾರ್ಥಿಗಳ ಪರದಾಟ

ಭಾರತ್‌ ಬಂದ್‌ ಎಫೆಕ್ಟ್‌: ಬೆಳಗಾವಿಯಲ್ಲಿ ವಿದ್ಯಾರ್ಥಿಗಳ ಪರದಾಟ

Suvarna News   | Asianet News
Published : Sep 27, 2021, 11:02 AM IST

*  ಕೃಷಿ ಮಸೂದೆ ವಿರೋಧಿಸಿ ಭಾರತ್‌ ಬಂದ್‌ 
*  ಬೆಳಗಾವಿ ಬಸ್‌ ನಿಲ್ದಾಣದ ಎದುರು ರೈತ ಸಂಘಟನೆ ಪ್ರತಿಭಟನೆ 
*  ಪರೀಕ್ಷೆ ಇದೆ ಬಸ್‌ ಬಿಡಿ ಅಂತ ವಿದ್ಯಾರ್ಥಿಗಳ ಮನವಿ 
 

ಬೆಳಗಾವಿ(ಸೆ.27):  ಕೇಂದ್ರದ ಕೃಷಿ ಮಸೂದೆಯನ್ನ ವಿರೋಧಿಸಿ ಇಂದು ಭಾರತ್‌ ಬಂದ್‌ ನಡೆಯುತ್ತಿದೆ. ನಗರದ ಕೇಂದ್ರ ಬಸ್‌ ನಿಲ್ದಾಣದ ಎದುರು ರೈತ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಇದರಿಂದ ಬಸ್‌ ನಿಲ್ದಾಣದಲ್ಲಿ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ. ಪರೀಕ್ಷೆ ಇದೆ ಬಸ್‌ ಬಿಡಿ ಅಂತ ವಿದ್ಯಾರ್ಥಿಗಳು ವಿನಂತಿಯನ್ನ ಮಾಡಿಕೊಂಡಿದ್ದಾರೆ. ಪ್ರತಿಭಟನೆ ನಡೆಯುತ್ತಿರುವುದರಿಂದ ಬಸ್‌ ಸಂಚಾರವನ್ನ ನಿಲ್ಲಿಸಲಾಗಿದೆ. 

ಭಾರತ್ ಬಂದ್ : ಕಾಂಗ್ರೆಸ್ ಪಕ್ಷ ರೈತರ ಪರವಾಗಿದೆ, ನಮ್ಮ ಬೆಂಬಲವಿದೆ ಎಂದ ಸಿದ್ದರಾಮಯ್ಯ

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!