ಉಪನಗರ ರೈಲು ಯೋಜನೆಗೆ ವೃಕ್ಷಗಳ ಮಾರಣಹೋಮ: 2000ಕ್ಕೂ ಹೆಚ್ಚಿನ ಮರಗಳನ್ನ ಕತ್ತರಿಸಲು K-RIDE ಪ್ರಸ್ತಾಪ

ಉಪನಗರ ರೈಲು ಯೋಜನೆಗೆ ವೃಕ್ಷಗಳ ಮಾರಣಹೋಮ: 2000ಕ್ಕೂ ಹೆಚ್ಚಿನ ಮರಗಳನ್ನ ಕತ್ತರಿಸಲು K-RIDE ಪ್ರಸ್ತಾಪ

Published : Oct 24, 2023, 11:43 AM IST

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಎಲ್ಲಿ ಹೋದ್ರು ಟ್ರಾಫಿಕ್ ಕಿರಿಕಿರಿ. ಸಂಚಾರ ದಟ್ಟಣೆ ನಿವಾರಣೆಗೆ ಹೊಸ ಯೋಜನೆ ರೂಪಿಸಲಾಗ್ತಿದೆ. ಆದರೆ ಈ ಯೋಜನೆ ಜಾರಿಗೆ ಮರಗಳ ಮಾರಣಹೋಮ ನಡೆಸಲು ಮುಂದಾಗಿರುವುದು ಚರ್ಚೆಗೆ ಗ್ರಾಸವಾಗಿದೆ.  
 

ಬೆಂಗಳೂರಿನಲ್ಲಿ ಟ್ರಾಫಿಕ್ ಕಡಿಮೆ‌ ಮಾಡುವ ನಿಟ್ಟಿನಲ್ಲಿ ಮೆಟ್ರೋಗೆ ಪೂರಕವಾಗಿ ಉಪನಗರ ರೈಲು ಯೋಜನೆ ಜಾರಿಗೊಳಿಸಲಾಗ್ತಿದೆ. 2025ರ ಅಕ್ಟೋಬರ್ ಒಳಗೆ ಕಾಮಗಾರಿ ಮುಗಿಸಲು ಆದೇಶ ನೀಡಲಾಗಿದೆ. ಈ ರೈಲು ಕಾರಿಡಾರ್ 4ರ ಕಾಮಗಾರಿ ಮಾರ್ಗದಲ್ಲಿ 2,000ಕ್ಕೂ ಹೆಚ್ಚು ಮರಗಳಿದ್ದು, ಅವುಗಳನ್ನೆಲ್ಲ ಕಡಿಯಬೇಕೆಂದು ಕೆ-ರೈಡ್ ಪ್ರಸ್ತಾಪ ಮಾಡಿದೆ. ಎರಡು ವರ್ಷಗಳ ಹಿಂದೆ ಕೆ-ರೈಡ್ ನಡೆಸಿದ ಸಮೀಕ್ಷೆಯಲ್ಲಿ 2,364 ಮರಗಳು ರೈಲು ಯೋಜನೆ ಜೋಡಣೆಗೆ ಅಡ್ಡಿಯಾಗಿರುವುದನ್ನು ಗುರುತಿಸಿತ್ತು. ಹೀಗಾಗಿ ಈಗ ಬಿಬಿಎಂಪಿ ಸಾರ್ವಜನಿಕರ ಅಭಿಪ್ರಾಯ ಕೇಳಿದೆ. ಈ ಸಬ್ ಅರ್ಬನ್ ರೈಲು  ಯೋಜನೆಗೆ ನಿಗದಿತ ಸಂಖ್ಯೆಯ ಮರಗಳನ್ನು ಕಡಿಯುವ ಪ್ರಸ್ತಾವನೆಯನ್ನು ಬಿಬಿಎಂಪಿ ಮುಂದಿಡಲಾಗಿದೆ. ರೈಲ್ ಇನ್ಫ್ರಾಸ್ಟಕ್ಚರ್ ಡೆವ್ಹಲಪ್‌ಮೆಂಟ್ ಕಂಪನಿ ಈ ಬಗ್ಗೆ ಪ್ರಸ್ತಾಪಿಸಿದೆ. ಕಾರಿಡಾರ್ - 4ರ ಉದ್ದೇಶಿತ ರೈಲು ಜೋಡಣೆಯು ಬೆಳ್ಳಂದೂರು, ಮಾರತಹಳ್ಳಿ, ಚೆನ್ನಸಂದ್ರ, ಜಕ್ಕೂರು, ಹೆಣ್ಣೂರು ಸೇರಿದಂತೆ ಮುಂತಾದ ಪ್ರಮುಖ ಪ್ರದೇಶ ಒಳಗೊಂಡಿದೆ. ನೀಲಗಿರಿ, ಮಾವು, ಹಲಸು, ಬೇವಿನ ಮರ ಸೇರಿದಂತೆ ಹಲವು ಜಾತಿಯ ಮರಗಳಿಗೆ ಕೊಡಲಿ ಪೆಟ್ಟು ಬೀಳಲಿದೆ. ಇದಕ್ಕೆ ಪರಿಸರ ಪ್ರೇಮಿಗಳು ವಿರೋಧ ವ್ಯಕ್ತಪಡಿಸಿದ್ದು, ಅಂದಾಜಿನ ಮೇಲೆ ಮರಗಳನ್ನ ಗುರುತಿಸಿ ನಂಬರ್ ಹಾಕೋದಲ್ಲ. ಸರಿಯಾದ ರೀತಿಯಲ್ಲಿ ಸರ್ವೇ ಮಾಡಿ ಎಂದಿದ್ದಾರೆ.

ಇದನ್ನೂ ವೀಕ್ಷಿಸಿ:  ಉಗ್ರರ ಕ್ರೌರ್ಯ ತೆರೆದಿಟ್ಟ ಅಜಿತ್ ಹನಮಕ್ಕನವರ್: ಮಕ್ಕಳನ್ನ ಬಿಡದೇ ಕೊಚ್ಚಿ ಕೊಚ್ಚಿ ಕೊಂದರು..!

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more