ಚಿಕ್ಕಮಗಳೂರಿನಲ್ಲಿ ಜನತಾ ಕರ್ಫ್ಯೂಗೆ ಸಂಪೂರ್ಣ ಬೆಂಬಲ!

ಚಿಕ್ಕಮಗಳೂರಿನಲ್ಲಿ ಜನತಾ ಕರ್ಫ್ಯೂಗೆ ಸಂಪೂರ್ಣ ಬೆಂಬಲ!

Published : May 24, 2020, 11:31 AM IST

ಎಲ್ಲ ಜಿಲ್ಲೆಗಳಂತೆ ಕಾಫಿನಾಡಿನ ಪ್ರಮುಖ ರಸ್ತೆಗಳು ಬಣಗುಡುತ್ತಿವೆ. ಗ್ರಾಮಾಂತರ ಪ್ರದೇಶದಲ್ಲೂ ಜನರ ಒಡಾಟ ವಿರಳವಾಗಿದೆ. ಶನಿವಾರ ಸಂಜೆ 7 ಗಂಟೆಯಿಂದ ಸೋಮವಾರ ಬೆಳಗ್ಗೆ 7 ಗಂಟೆಯವರೆಗೆ 36 ಗಂಟೆಗಳವರೆಗೆ ರಾಜ್ಯಾದ್ಯಂತ ಕರ್ಫ್ಯೂ ಜಾರಿಯಲ್ಲಿದೆ.

ಚಿಕ್ಕಮಗಳೂರು(ಮೇ.24): ಭಾನುವಾರದ ಲಾಕ್‌ಡೌನ್‌ಗೆ ಚಿಕ್ಕಮಗಳೂರು ಸಂಪೂರ್ಣ ಬೆಂಬಲ ನೀಡಿದ್ದಾರೆ. ಜನರ ಓಡಾಟ ವಿರಳ ಎನಿಸಿದೆ. ಕರ್ನಾಟಕ ಕರ್ಫ್ಯೂಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.

ಎಲ್ಲ ಜಿಲ್ಲೆಗಳಂತೆ ಕಾಫಿನಾಡಿನ ಪ್ರಮುಖ ರಸ್ತೆಗಳು ಬಣಗುಡುತ್ತಿವೆ. ಗ್ರಾಮಾಂತರ ಪ್ರದೇಶದಲ್ಲೂ ಜನರ ಒಡಾಟ ವಿರಳವಾಗಿದೆ. ಶನಿವಾರ ಸಂಜೆ 7 ಗಂಟೆಯಿಂದ ಸೋಮವಾರ ಬೆಳಗ್ಗೆ 7 ಗಂಟೆಯವರೆಗೆ 36 ಗಂಟೆಗಳವರೆಗೆ ರಾಜ್ಯಾದ್ಯಂತ ಕರ್ಫ್ಯೂ ಜಾರಿಯಲ್ಲಿದೆ.

ಇಂದು ಬಸ್, ಖಾಸಗಿ ವಾಹನ, ಆಟೋ ಸಂಚಾರ ಇರುವುದಿಲ್ಲ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!