ಚಿಕ್ಕಮಗಳೂರಿನಲ್ಲಿ ಜನತಾ ಕರ್ಫ್ಯೂಗೆ ಸಂಪೂರ್ಣ ಬೆಂಬಲ!

ಚಿಕ್ಕಮಗಳೂರಿನಲ್ಲಿ ಜನತಾ ಕರ್ಫ್ಯೂಗೆ ಸಂಪೂರ್ಣ ಬೆಂಬಲ!

Suvarna News   | Asianet News
Published : May 24, 2020, 11:31 AM IST

ಎಲ್ಲ ಜಿಲ್ಲೆಗಳಂತೆ ಕಾಫಿನಾಡಿನ ಪ್ರಮುಖ ರಸ್ತೆಗಳು ಬಣಗುಡುತ್ತಿವೆ. ಗ್ರಾಮಾಂತರ ಪ್ರದೇಶದಲ್ಲೂ ಜನರ ಒಡಾಟ ವಿರಳವಾಗಿದೆ. ಶನಿವಾರ ಸಂಜೆ 7 ಗಂಟೆಯಿಂದ ಸೋಮವಾರ ಬೆಳಗ್ಗೆ 7 ಗಂಟೆಯವರೆಗೆ 36 ಗಂಟೆಗಳವರೆಗೆ ರಾಜ್ಯಾದ್ಯಂತ ಕರ್ಫ್ಯೂ ಜಾರಿಯಲ್ಲಿದೆ.

ಚಿಕ್ಕಮಗಳೂರು(ಮೇ.24): ಭಾನುವಾರದ ಲಾಕ್‌ಡೌನ್‌ಗೆ ಚಿಕ್ಕಮಗಳೂರು ಸಂಪೂರ್ಣ ಬೆಂಬಲ ನೀಡಿದ್ದಾರೆ. ಜನರ ಓಡಾಟ ವಿರಳ ಎನಿಸಿದೆ. ಕರ್ನಾಟಕ ಕರ್ಫ್ಯೂಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.

ಎಲ್ಲ ಜಿಲ್ಲೆಗಳಂತೆ ಕಾಫಿನಾಡಿನ ಪ್ರಮುಖ ರಸ್ತೆಗಳು ಬಣಗುಡುತ್ತಿವೆ. ಗ್ರಾಮಾಂತರ ಪ್ರದೇಶದಲ್ಲೂ ಜನರ ಒಡಾಟ ವಿರಳವಾಗಿದೆ. ಶನಿವಾರ ಸಂಜೆ 7 ಗಂಟೆಯಿಂದ ಸೋಮವಾರ ಬೆಳಗ್ಗೆ 7 ಗಂಟೆಯವರೆಗೆ 36 ಗಂಟೆಗಳವರೆಗೆ ರಾಜ್ಯಾದ್ಯಂತ ಕರ್ಫ್ಯೂ ಜಾರಿಯಲ್ಲಿದೆ.

ಇಂದು ಬಸ್, ಖಾಸಗಿ ವಾಹನ, ಆಟೋ ಸಂಚಾರ ಇರುವುದಿಲ್ಲ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?