ಭಾನುವಾರದ ಕರ್ಫ್ಯೂಗೆ ಮಂಗಳೂರಿನಲ್ಲಿ ಸಂಪೂರ್ಣ ಬೆಂಬಲ

ಭಾನುವಾರದ ಕರ್ಫ್ಯೂಗೆ ಮಂಗಳೂರಿನಲ್ಲಿ ಸಂಪೂರ್ಣ ಬೆಂಬಲ

Published : May 24, 2020, 01:00 PM ISTUpdated : May 24, 2020, 01:02 PM IST

ಮಂಗಳೂರಿನ ಅತಿದೊಡ್ಡ ಮಾರುಕಟ್ಟೆ ಎನಿಸಿಕೊಂಡಿರುವ ಮಲ್ಲಿಕಟ್ಟೆ ಮಾರುಕಟ್ಟೆ ಸಂಪೂರ್ಣ ಬಂದ್ ಆಗಿದೆ. ಈಗಾಗಲೇ ದಕ್ಷಿಣ ಕನ್ನಡ ಜಿಲ್ಲಾಡಳಿತ ಅಗತ್ಯ ವಸ್ತುಗಳಾದ ತರಕಾರಿ, ಮೀನು ಹಾಗೂ ಮಾಂಸ ಮಾರಾಟಕ್ಕೆ ಅವಕಾಶ ಮಾಡಿಕೊಟ್ಟಿದ್ದರೂ ಸಹಾ ಮಾರುಕಟ್ಟೆ ವ್ಯಾಪಾರಿಗಳು ಸ್ವಯಂ ಪ್ರೇರಿತವಾಗಿ ಬಂದ್ ಮಾಡಿದ್ದಾರೆ. 

ಮಂಗಳೂರು(ಮೇ.24): ಮುಸ್ಲಿಂ ಸಮುದಾಯದವರು ರಂಜಾನ್ ಹಬ್ಬವನ್ನು ಭಾನುವಾರವಾದ ಇಂದೇ ಆಚರಿಸುತ್ತಿದ್ದಾರೆ. ಮೇಲ್ನೋಟಕ್ಕೆ ಮಂಗಳೂರಿನಲ್ಲಿ ಜನತಾ ಕರ್ಫ್ಯೂ ಹೇರಿದಂತೆ ಭಾಸವಾಗುತ್ತಿದೆ. 

ಮಂಗಳೂರಿನ ಅತಿದೊಡ್ಡ ಮಾರುಕಟ್ಟೆ ಎನಿಸಿಕೊಂಡಿರುವ ಮಲ್ಲಿಕಟ್ಟೆ ಮಾರುಕಟ್ಟೆ ಸಂಪೂರ್ಣ ಬಂದ್ ಆಗಿದೆ. ಈಗಾಗಲೇ ದಕ್ಷಿಣ ಕನ್ನಡ ಜಿಲ್ಲಾಡಳಿತ ಅಗತ್ಯ ವಸ್ತುಗಳಾದ ತರಕಾರಿ, ಮೀನು ಹಾಗೂ ಮಾಂಸ ಮಾರಾಟಕ್ಕೆ ಅವಕಾಶ ಮಾಡಿಕೊಟ್ಟಿದ್ದರೂ ಸಹಾ ಮಾರುಕಟ್ಟೆ ವ್ಯಾಪಾರಿಗಳು ಸ್ವಯಂ ಪ್ರೇರಿತವಾಗಿ ಬಂದ್ ಮಾಡಿದ್ದಾರೆ. 

ಖಾಸಗಿ ಹಾಗೂ ಸರ್ಕಾರಿ ಬಸ್ ಸೇರಿದಂತೆ ಸಂಪೂರ್ಣ ವಾಹನ ಸಂಚಾರ ಮಂಗಳೂರಿನಾದ್ಯಂತ ಬಂದ್ ಆಗಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!