ಭಾನುವಾರದ ಕರ್ಫ್ಯೂಗೆ ಮಂಗಳೂರಿನಲ್ಲಿ ಸಂಪೂರ್ಣ ಬೆಂಬಲ

ಭಾನುವಾರದ ಕರ್ಫ್ಯೂಗೆ ಮಂಗಳೂರಿನಲ್ಲಿ ಸಂಪೂರ್ಣ ಬೆಂಬಲ

Suvarna News   | Asianet News
Published : May 24, 2020, 01:00 PM ISTUpdated : May 24, 2020, 01:02 PM IST

ಮಂಗಳೂರಿನ ಅತಿದೊಡ್ಡ ಮಾರುಕಟ್ಟೆ ಎನಿಸಿಕೊಂಡಿರುವ ಮಲ್ಲಿಕಟ್ಟೆ ಮಾರುಕಟ್ಟೆ ಸಂಪೂರ್ಣ ಬಂದ್ ಆಗಿದೆ. ಈಗಾಗಲೇ ದಕ್ಷಿಣ ಕನ್ನಡ ಜಿಲ್ಲಾಡಳಿತ ಅಗತ್ಯ ವಸ್ತುಗಳಾದ ತರಕಾರಿ, ಮೀನು ಹಾಗೂ ಮಾಂಸ ಮಾರಾಟಕ್ಕೆ ಅವಕಾಶ ಮಾಡಿಕೊಟ್ಟಿದ್ದರೂ ಸಹಾ ಮಾರುಕಟ್ಟೆ ವ್ಯಾಪಾರಿಗಳು ಸ್ವಯಂ ಪ್ರೇರಿತವಾಗಿ ಬಂದ್ ಮಾಡಿದ್ದಾರೆ. 

ಮಂಗಳೂರು(ಮೇ.24): ಮುಸ್ಲಿಂ ಸಮುದಾಯದವರು ರಂಜಾನ್ ಹಬ್ಬವನ್ನು ಭಾನುವಾರವಾದ ಇಂದೇ ಆಚರಿಸುತ್ತಿದ್ದಾರೆ. ಮೇಲ್ನೋಟಕ್ಕೆ ಮಂಗಳೂರಿನಲ್ಲಿ ಜನತಾ ಕರ್ಫ್ಯೂ ಹೇರಿದಂತೆ ಭಾಸವಾಗುತ್ತಿದೆ. 

ಮಂಗಳೂರಿನ ಅತಿದೊಡ್ಡ ಮಾರುಕಟ್ಟೆ ಎನಿಸಿಕೊಂಡಿರುವ ಮಲ್ಲಿಕಟ್ಟೆ ಮಾರುಕಟ್ಟೆ ಸಂಪೂರ್ಣ ಬಂದ್ ಆಗಿದೆ. ಈಗಾಗಲೇ ದಕ್ಷಿಣ ಕನ್ನಡ ಜಿಲ್ಲಾಡಳಿತ ಅಗತ್ಯ ವಸ್ತುಗಳಾದ ತರಕಾರಿ, ಮೀನು ಹಾಗೂ ಮಾಂಸ ಮಾರಾಟಕ್ಕೆ ಅವಕಾಶ ಮಾಡಿಕೊಟ್ಟಿದ್ದರೂ ಸಹಾ ಮಾರುಕಟ್ಟೆ ವ್ಯಾಪಾರಿಗಳು ಸ್ವಯಂ ಪ್ರೇರಿತವಾಗಿ ಬಂದ್ ಮಾಡಿದ್ದಾರೆ. 

ಖಾಸಗಿ ಹಾಗೂ ಸರ್ಕಾರಿ ಬಸ್ ಸೇರಿದಂತೆ ಸಂಪೂರ್ಣ ವಾಹನ ಸಂಚಾರ ಮಂಗಳೂರಿನಾದ್ಯಂತ ಬಂದ್ ಆಗಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್