ಭಾನುವಾರದ ಕರ್ಫ್ಯೂಗೆ ಮಂಗಳೂರಿನಲ್ಲಿ ಸಂಪೂರ್ಣ ಬೆಂಬಲ

ಭಾನುವಾರದ ಕರ್ಫ್ಯೂಗೆ ಮಂಗಳೂರಿನಲ್ಲಿ ಸಂಪೂರ್ಣ ಬೆಂಬಲ

Suvarna News   | Asianet News
Published : May 24, 2020, 01:00 PM ISTUpdated : May 24, 2020, 01:02 PM IST

ಮಂಗಳೂರಿನ ಅತಿದೊಡ್ಡ ಮಾರುಕಟ್ಟೆ ಎನಿಸಿಕೊಂಡಿರುವ ಮಲ್ಲಿಕಟ್ಟೆ ಮಾರುಕಟ್ಟೆ ಸಂಪೂರ್ಣ ಬಂದ್ ಆಗಿದೆ. ಈಗಾಗಲೇ ದಕ್ಷಿಣ ಕನ್ನಡ ಜಿಲ್ಲಾಡಳಿತ ಅಗತ್ಯ ವಸ್ತುಗಳಾದ ತರಕಾರಿ, ಮೀನು ಹಾಗೂ ಮಾಂಸ ಮಾರಾಟಕ್ಕೆ ಅವಕಾಶ ಮಾಡಿಕೊಟ್ಟಿದ್ದರೂ ಸಹಾ ಮಾರುಕಟ್ಟೆ ವ್ಯಾಪಾರಿಗಳು ಸ್ವಯಂ ಪ್ರೇರಿತವಾಗಿ ಬಂದ್ ಮಾಡಿದ್ದಾರೆ. 

ಮಂಗಳೂರು(ಮೇ.24): ಮುಸ್ಲಿಂ ಸಮುದಾಯದವರು ರಂಜಾನ್ ಹಬ್ಬವನ್ನು ಭಾನುವಾರವಾದ ಇಂದೇ ಆಚರಿಸುತ್ತಿದ್ದಾರೆ. ಮೇಲ್ನೋಟಕ್ಕೆ ಮಂಗಳೂರಿನಲ್ಲಿ ಜನತಾ ಕರ್ಫ್ಯೂ ಹೇರಿದಂತೆ ಭಾಸವಾಗುತ್ತಿದೆ. 

ಮಂಗಳೂರಿನ ಅತಿದೊಡ್ಡ ಮಾರುಕಟ್ಟೆ ಎನಿಸಿಕೊಂಡಿರುವ ಮಲ್ಲಿಕಟ್ಟೆ ಮಾರುಕಟ್ಟೆ ಸಂಪೂರ್ಣ ಬಂದ್ ಆಗಿದೆ. ಈಗಾಗಲೇ ದಕ್ಷಿಣ ಕನ್ನಡ ಜಿಲ್ಲಾಡಳಿತ ಅಗತ್ಯ ವಸ್ತುಗಳಾದ ತರಕಾರಿ, ಮೀನು ಹಾಗೂ ಮಾಂಸ ಮಾರಾಟಕ್ಕೆ ಅವಕಾಶ ಮಾಡಿಕೊಟ್ಟಿದ್ದರೂ ಸಹಾ ಮಾರುಕಟ್ಟೆ ವ್ಯಾಪಾರಿಗಳು ಸ್ವಯಂ ಪ್ರೇರಿತವಾಗಿ ಬಂದ್ ಮಾಡಿದ್ದಾರೆ. 

ಖಾಸಗಿ ಹಾಗೂ ಸರ್ಕಾರಿ ಬಸ್ ಸೇರಿದಂತೆ ಸಂಪೂರ್ಣ ವಾಹನ ಸಂಚಾರ ಮಂಗಳೂರಿನಾದ್ಯಂತ ಬಂದ್ ಆಗಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?