ಭಾನುವಾರದ ಕರ್ಫ್ಯೂಗೆ ಮಂಗಳೂರಿನಲ್ಲಿ ಸಂಪೂರ್ಣ ಬೆಂಬಲ

ಭಾನುವಾರದ ಕರ್ಫ್ಯೂಗೆ ಮಂಗಳೂರಿನಲ್ಲಿ ಸಂಪೂರ್ಣ ಬೆಂಬಲ

Suvarna News   | Asianet News
Published : May 24, 2020, 01:00 PM ISTUpdated : May 24, 2020, 01:02 PM IST

ಮಂಗಳೂರಿನ ಅತಿದೊಡ್ಡ ಮಾರುಕಟ್ಟೆ ಎನಿಸಿಕೊಂಡಿರುವ ಮಲ್ಲಿಕಟ್ಟೆ ಮಾರುಕಟ್ಟೆ ಸಂಪೂರ್ಣ ಬಂದ್ ಆಗಿದೆ. ಈಗಾಗಲೇ ದಕ್ಷಿಣ ಕನ್ನಡ ಜಿಲ್ಲಾಡಳಿತ ಅಗತ್ಯ ವಸ್ತುಗಳಾದ ತರಕಾರಿ, ಮೀನು ಹಾಗೂ ಮಾಂಸ ಮಾರಾಟಕ್ಕೆ ಅವಕಾಶ ಮಾಡಿಕೊಟ್ಟಿದ್ದರೂ ಸಹಾ ಮಾರುಕಟ್ಟೆ ವ್ಯಾಪಾರಿಗಳು ಸ್ವಯಂ ಪ್ರೇರಿತವಾಗಿ ಬಂದ್ ಮಾಡಿದ್ದಾರೆ. 

ಮಂಗಳೂರು(ಮೇ.24): ಮುಸ್ಲಿಂ ಸಮುದಾಯದವರು ರಂಜಾನ್ ಹಬ್ಬವನ್ನು ಭಾನುವಾರವಾದ ಇಂದೇ ಆಚರಿಸುತ್ತಿದ್ದಾರೆ. ಮೇಲ್ನೋಟಕ್ಕೆ ಮಂಗಳೂರಿನಲ್ಲಿ ಜನತಾ ಕರ್ಫ್ಯೂ ಹೇರಿದಂತೆ ಭಾಸವಾಗುತ್ತಿದೆ. 

ಮಂಗಳೂರಿನ ಅತಿದೊಡ್ಡ ಮಾರುಕಟ್ಟೆ ಎನಿಸಿಕೊಂಡಿರುವ ಮಲ್ಲಿಕಟ್ಟೆ ಮಾರುಕಟ್ಟೆ ಸಂಪೂರ್ಣ ಬಂದ್ ಆಗಿದೆ. ಈಗಾಗಲೇ ದಕ್ಷಿಣ ಕನ್ನಡ ಜಿಲ್ಲಾಡಳಿತ ಅಗತ್ಯ ವಸ್ತುಗಳಾದ ತರಕಾರಿ, ಮೀನು ಹಾಗೂ ಮಾಂಸ ಮಾರಾಟಕ್ಕೆ ಅವಕಾಶ ಮಾಡಿಕೊಟ್ಟಿದ್ದರೂ ಸಹಾ ಮಾರುಕಟ್ಟೆ ವ್ಯಾಪಾರಿಗಳು ಸ್ವಯಂ ಪ್ರೇರಿತವಾಗಿ ಬಂದ್ ಮಾಡಿದ್ದಾರೆ. 

ಖಾಸಗಿ ಹಾಗೂ ಸರ್ಕಾರಿ ಬಸ್ ಸೇರಿದಂತೆ ಸಂಪೂರ್ಣ ವಾಹನ ಸಂಚಾರ ಮಂಗಳೂರಿನಾದ್ಯಂತ ಬಂದ್ ಆಗಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.

01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ