ಭಾನುವಾರದ ಕರ್ಫ್ಯೂಗೆ ಮಂಗಳೂರಿನಲ್ಲಿ ಸಂಪೂರ್ಣ ಬೆಂಬಲ

ಭಾನುವಾರದ ಕರ್ಫ್ಯೂಗೆ ಮಂಗಳೂರಿನಲ್ಲಿ ಸಂಪೂರ್ಣ ಬೆಂಬಲ

Suvarna News   | Asianet News
Published : May 24, 2020, 01:00 PM ISTUpdated : May 24, 2020, 01:02 PM IST

ಮಂಗಳೂರಿನ ಅತಿದೊಡ್ಡ ಮಾರುಕಟ್ಟೆ ಎನಿಸಿಕೊಂಡಿರುವ ಮಲ್ಲಿಕಟ್ಟೆ ಮಾರುಕಟ್ಟೆ ಸಂಪೂರ್ಣ ಬಂದ್ ಆಗಿದೆ. ಈಗಾಗಲೇ ದಕ್ಷಿಣ ಕನ್ನಡ ಜಿಲ್ಲಾಡಳಿತ ಅಗತ್ಯ ವಸ್ತುಗಳಾದ ತರಕಾರಿ, ಮೀನು ಹಾಗೂ ಮಾಂಸ ಮಾರಾಟಕ್ಕೆ ಅವಕಾಶ ಮಾಡಿಕೊಟ್ಟಿದ್ದರೂ ಸಹಾ ಮಾರುಕಟ್ಟೆ ವ್ಯಾಪಾರಿಗಳು ಸ್ವಯಂ ಪ್ರೇರಿತವಾಗಿ ಬಂದ್ ಮಾಡಿದ್ದಾರೆ. 

ಮಂಗಳೂರು(ಮೇ.24): ಮುಸ್ಲಿಂ ಸಮುದಾಯದವರು ರಂಜಾನ್ ಹಬ್ಬವನ್ನು ಭಾನುವಾರವಾದ ಇಂದೇ ಆಚರಿಸುತ್ತಿದ್ದಾರೆ. ಮೇಲ್ನೋಟಕ್ಕೆ ಮಂಗಳೂರಿನಲ್ಲಿ ಜನತಾ ಕರ್ಫ್ಯೂ ಹೇರಿದಂತೆ ಭಾಸವಾಗುತ್ತಿದೆ. 

ಮಂಗಳೂರಿನ ಅತಿದೊಡ್ಡ ಮಾರುಕಟ್ಟೆ ಎನಿಸಿಕೊಂಡಿರುವ ಮಲ್ಲಿಕಟ್ಟೆ ಮಾರುಕಟ್ಟೆ ಸಂಪೂರ್ಣ ಬಂದ್ ಆಗಿದೆ. ಈಗಾಗಲೇ ದಕ್ಷಿಣ ಕನ್ನಡ ಜಿಲ್ಲಾಡಳಿತ ಅಗತ್ಯ ವಸ್ತುಗಳಾದ ತರಕಾರಿ, ಮೀನು ಹಾಗೂ ಮಾಂಸ ಮಾರಾಟಕ್ಕೆ ಅವಕಾಶ ಮಾಡಿಕೊಟ್ಟಿದ್ದರೂ ಸಹಾ ಮಾರುಕಟ್ಟೆ ವ್ಯಾಪಾರಿಗಳು ಸ್ವಯಂ ಪ್ರೇರಿತವಾಗಿ ಬಂದ್ ಮಾಡಿದ್ದಾರೆ. 

ಖಾಸಗಿ ಹಾಗೂ ಸರ್ಕಾರಿ ಬಸ್ ಸೇರಿದಂತೆ ಸಂಪೂರ್ಣ ವಾಹನ ಸಂಚಾರ ಮಂಗಳೂರಿನಾದ್ಯಂತ ಬಂದ್ ಆಗಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!