ಹೀಗಿದೆ ನೋಡಿ ಶಿವಮೊಗ್ಗದಲ್ಲಿ ಸಂಡೇ ಲಾಕ್‌ಡೌನ್..!

ಹೀಗಿದೆ ನೋಡಿ ಶಿವಮೊಗ್ಗದಲ್ಲಿ ಸಂಡೇ ಲಾಕ್‌ಡೌನ್..!

Suvarna News   | Asianet News
Published : May 24, 2020, 12:21 PM ISTUpdated : May 24, 2020, 12:47 PM IST

ಶಿವಮೊಗ್ಗ ನಗರದಲ್ಲಿ ಖಾಸಗಿ ಹಾಗೂ ಸರ್ಕಾರಿ ಬಸ್ ಸಂಚಾರ ಸಂಪೂರ್ಣ ಸ್ತಬ್ಧವಾಗಿವೆ. ಕೊರೋನಾ ವಾರಿಯರ್ಸ್‌ಗಳು ಮಾತ್ರ ಖಾಸಗಿ ವಾಹನಗಳಲ್ಲಿ ಓಡಾಡುತ್ತಿದ್ದಾರೆ.

ಶಿವಮೊಗ್ಗ(ಮೇ.24): ಭಾನುವಾರದ ಲಾಕ್‌ಡೌನ್‌ಗೆ ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಜಿಲ್ಲೆಯಾದ್ಯಂತ ಒಂದು ರೀತಿಯ ಕರ್ಫ್ಯೂ ವಾತಾವರಣ ನಿರ್ಮಾಣವಾಗಿದೆ.

ಶಿವಮೊಗ್ಗ ನಗರದಲ್ಲಿ ಖಾಸಗಿ ಹಾಗೂ ಸರ್ಕಾರಿ ಬಸ್ ಸಂಚಾರ ಸಂಪೂರ್ಣ ಸ್ತಬ್ಧವಾಗಿವೆ. ಕೊರೋನಾ ವಾರಿಯರ್ಸ್‌ಗಳು ಮಾತ್ರ ಖಾಸಗಿ ವಾಹನಗಳಲ್ಲಿ ಓಡಾಡುತ್ತಿದ್ದಾರೆ.

ಅಗತ್ಯ ವಸ್ತುಗಳ ಅಂಗಡಿಗಳನ್ನು ಹೊರತುಪಡಿಸಿ ಇಡೀ ಶಿವಮೊಗ್ಗದಲ್ಲಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಲಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?