ಉಡುಪಿಯಲ್ಲಿ ಸಂಡೇ ಕರ್ಫ್ಯೂ ನಡುವೆಯೂ ರಂಜಾನ್ ಆಚರಣೆ..!

ಉಡುಪಿಯಲ್ಲಿ ಸಂಡೇ ಕರ್ಫ್ಯೂ ನಡುವೆಯೂ ರಂಜಾನ್ ಆಚರಣೆ..!

Published : May 24, 2020, 11:55 AM ISTUpdated : May 24, 2020, 12:03 PM IST

ಮನೆಯಲ್ಲೇ ಇದ್ದು ರಂಜಾನ್ ಆಚರಿಸುವಂತೆ ಮೌಲ್ವಿಗಳು ಕರೆಕೊಟ್ಟಿದ್ದರು. ಮುಸ್ಲಿಂ ಸಮುದಾಯದವರು ರಂಜಾನ್ ಹಬ್ಬವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಆದರೆ ಈ ಬಾರಿ ಕೊರೋನಾದಿಂದಾಗಿ ಸರಳ ಆಚರಣೆಗೆ ಮುಂದಾಗಿದ್ದಾರೆ.

ಉಡುಪಿ(ಮೇ.24): ಭಾನುವಾರದ ಕರ್ಫ್ಯೂ ನಡುವೆಯೂ ಉಡುಪಿಯಲ್ಲಿ ರಂಜಾನ್ ಆಚರಣೆ ಮಾಡಲಾಗುತ್ತಿದೆ. ಮನೆಯಲ್ಲೇ ಇದ್ದು ರಂಜಾನ್ ಹಬ್ಬವನ್ನು ಆಚರಿಸಲಾಗುತ್ತಿದೆ.

ಮನೆಯಲ್ಲೇ ಇದ್ದು ರಂಜಾನ್ ಆಚರಿಸುವಂತೆ ಮೌಲ್ವಿಗಳು ಕರೆಕೊಟ್ಟಿದ್ದರು. ಮುಸ್ಲಿಂ ಸಮುದಾಯದವರು ರಂಜಾನ್ ಹಬ್ಬವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಆದರೆ ಈ ಬಾರಿ ಕೊರೋನಾದಿಂದಾಗಿ ಸರಳ ಆಚರಣೆಗೆ ಮುಂದಾಗಿದ್ದಾರೆ.

ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡದಲ್ಲಿ ಇಂದೇ ರಂಜಾನ್ ಹಬ್ಬವನ್ನು ಆಚರಿಸಲಾಗುತ್ತಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ. 
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!