ಮೌಡ್ಯಾಚರಣೆ ಇನ್ನೂ ಜೀವಂತ: ಬಾಣಂತಿ, 1 ತಿಂಗಳ ಮಗು ಊರ ಹೊರಗಿಟ್ಟ ಗ್ರಾಮಸ್ಥರು !

ಮೌಡ್ಯಾಚರಣೆ ಇನ್ನೂ ಜೀವಂತ: ಬಾಣಂತಿ, 1 ತಿಂಗಳ ಮಗು ಊರ ಹೊರಗಿಟ್ಟ ಗ್ರಾಮಸ್ಥರು !

Published : Feb 11, 2024, 11:04 AM IST

ಬಾಣಂತಿ ಮತ್ತು ಹಸುಗೂಸನ್ನು ಗ್ರಾಮಸ್ಥರು ಊರಾಚೆ ಇರಿಸಿರುವ ಘಟನೆ ತುಮಕೂರಿನ ಶಿರಾ ತಾಲೂಕಿನ ಕುಂಟನಹಟ್ಟಿ ಗೊಲ್ಲರಹಟ್ಟಿ ಗ್ರಾಮದಲ್ಲಿ ನಡೆದಿದೆ.

ತುಮಕೂರು ಜಿಲ್ಲೆಯಲ್ಲಿ ಮೌಡ್ಯಾಚರಣೆ(Superstition) ಇನ್ನೂ ಜೀವಂತವಾಗಿದ್ದು, ಬಾಣಂತಿ ಮತ್ತು ಹಸುಗೂಸನ್ನು(Baby) ಗ್ರಾಮಸ್ಥರು ಊರಾಚೆ ಇರಿಸಿದ್ದಾರೆ. ಶಿರಾ ತಾಲೂಕಿನ ಕುಂಟನಹಟ್ಟಿ ಗೊಲ್ಲರಹಟ್ಟಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಬಾಣಂತಿ(Woman) ಬಾಲಮ್ಮ ಹಾಗೂ 1 ತಿಂಗಳ ಮಗುವನ್ನು ಗ್ರಾಮಸ್ಥರು ಹೊರಗಿಟ್ಟಿದ್ದಾರೆ. ಈ ವಿಷಯ ತಿಳಿದ ಕೂಡಲೇ ಅಧಿಕಾರಿಗಳು ಗ್ರಾಮಕ್ಕೆ ದೌಡಾಯಿಸಿದ್ದು, ಶಿರಾ ಜೆಎಂಎಫ್‌ಸಿ ಕೋರ್ಟ್‌ನ ಜಡ್ಜ್‌ ಗೀತಾಂಜಲಿ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಗ್ರಾಮದಲ್ಲಿ ಮೌಡ್ಯದ ವಿರುದ್ಧ ಜಾಗೃತಿ ಮೂಡಿಸಿ ಒಂದು ತಿಂಗಳ ಹಸುಗೂಸು ಹಾಗೂ ಬಾಣಂತಿಯನ್ನು ವಾಪಸ್ ಮನೆಗೆ ಸೇರಿಸಿದ್ದಾರೆ. ಮತ್ತೆ ಘಟನೆ ಮರುಕಳಿಸಿದರೇ ಪ್ರಕರಣ ದಾಖಲು ಮಾಡುವುದಾಗಿ ಎಚ್ಚರಿಕೆ ಸಹ ನೀಡಿದ್ದಾರೆ.

ಇದನ್ನೂ ವೀಕ್ಷಿಸಿ:  ಅವನಿಗಿತ್ತು ತನ್ನ ಹೆಂಡತಿಯನ್ನ ಕೊಂದ ಅನುಭವ..! ಸೂಸೈಡ್ ಅಂತ ಬಂದ್ರು, ಆದ್ರೆ ಅದು ಕೊಲೆ..!

56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
Read more