ಮೌಡ್ಯಾಚರಣೆ ಇನ್ನೂ ಜೀವಂತ: ಬಾಣಂತಿ, 1 ತಿಂಗಳ ಮಗು ಊರ ಹೊರಗಿಟ್ಟ ಗ್ರಾಮಸ್ಥರು !

ಮೌಡ್ಯಾಚರಣೆ ಇನ್ನೂ ಜೀವಂತ: ಬಾಣಂತಿ, 1 ತಿಂಗಳ ಮಗು ಊರ ಹೊರಗಿಟ್ಟ ಗ್ರಾಮಸ್ಥರು !

Published : Feb 11, 2024, 11:04 AM IST

ಬಾಣಂತಿ ಮತ್ತು ಹಸುಗೂಸನ್ನು ಗ್ರಾಮಸ್ಥರು ಊರಾಚೆ ಇರಿಸಿರುವ ಘಟನೆ ತುಮಕೂರಿನ ಶಿರಾ ತಾಲೂಕಿನ ಕುಂಟನಹಟ್ಟಿ ಗೊಲ್ಲರಹಟ್ಟಿ ಗ್ರಾಮದಲ್ಲಿ ನಡೆದಿದೆ.

ತುಮಕೂರು ಜಿಲ್ಲೆಯಲ್ಲಿ ಮೌಡ್ಯಾಚರಣೆ(Superstition) ಇನ್ನೂ ಜೀವಂತವಾಗಿದ್ದು, ಬಾಣಂತಿ ಮತ್ತು ಹಸುಗೂಸನ್ನು(Baby) ಗ್ರಾಮಸ್ಥರು ಊರಾಚೆ ಇರಿಸಿದ್ದಾರೆ. ಶಿರಾ ತಾಲೂಕಿನ ಕುಂಟನಹಟ್ಟಿ ಗೊಲ್ಲರಹಟ್ಟಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಬಾಣಂತಿ(Woman) ಬಾಲಮ್ಮ ಹಾಗೂ 1 ತಿಂಗಳ ಮಗುವನ್ನು ಗ್ರಾಮಸ್ಥರು ಹೊರಗಿಟ್ಟಿದ್ದಾರೆ. ಈ ವಿಷಯ ತಿಳಿದ ಕೂಡಲೇ ಅಧಿಕಾರಿಗಳು ಗ್ರಾಮಕ್ಕೆ ದೌಡಾಯಿಸಿದ್ದು, ಶಿರಾ ಜೆಎಂಎಫ್‌ಸಿ ಕೋರ್ಟ್‌ನ ಜಡ್ಜ್‌ ಗೀತಾಂಜಲಿ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಗ್ರಾಮದಲ್ಲಿ ಮೌಡ್ಯದ ವಿರುದ್ಧ ಜಾಗೃತಿ ಮೂಡಿಸಿ ಒಂದು ತಿಂಗಳ ಹಸುಗೂಸು ಹಾಗೂ ಬಾಣಂತಿಯನ್ನು ವಾಪಸ್ ಮನೆಗೆ ಸೇರಿಸಿದ್ದಾರೆ. ಮತ್ತೆ ಘಟನೆ ಮರುಕಳಿಸಿದರೇ ಪ್ರಕರಣ ದಾಖಲು ಮಾಡುವುದಾಗಿ ಎಚ್ಚರಿಕೆ ಸಹ ನೀಡಿದ್ದಾರೆ.

ಇದನ್ನೂ ವೀಕ್ಷಿಸಿ:  ಅವನಿಗಿತ್ತು ತನ್ನ ಹೆಂಡತಿಯನ್ನ ಕೊಂದ ಅನುಭವ..! ಸೂಸೈಡ್ ಅಂತ ಬಂದ್ರು, ಆದ್ರೆ ಅದು ಕೊಲೆ..!

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
Read more