ಮೌಡ್ಯಾಚರಣೆ ಇನ್ನೂ ಜೀವಂತ: ಬಾಣಂತಿ, 1 ತಿಂಗಳ ಮಗು ಊರ ಹೊರಗಿಟ್ಟ ಗ್ರಾಮಸ್ಥರು !

ಮೌಡ್ಯಾಚರಣೆ ಇನ್ನೂ ಜೀವಂತ: ಬಾಣಂತಿ, 1 ತಿಂಗಳ ಮಗು ಊರ ಹೊರಗಿಟ್ಟ ಗ್ರಾಮಸ್ಥರು !

Published : Feb 11, 2024, 11:04 AM IST

ಬಾಣಂತಿ ಮತ್ತು ಹಸುಗೂಸನ್ನು ಗ್ರಾಮಸ್ಥರು ಊರಾಚೆ ಇರಿಸಿರುವ ಘಟನೆ ತುಮಕೂರಿನ ಶಿರಾ ತಾಲೂಕಿನ ಕುಂಟನಹಟ್ಟಿ ಗೊಲ್ಲರಹಟ್ಟಿ ಗ್ರಾಮದಲ್ಲಿ ನಡೆದಿದೆ.

ತುಮಕೂರು ಜಿಲ್ಲೆಯಲ್ಲಿ ಮೌಡ್ಯಾಚರಣೆ(Superstition) ಇನ್ನೂ ಜೀವಂತವಾಗಿದ್ದು, ಬಾಣಂತಿ ಮತ್ತು ಹಸುಗೂಸನ್ನು(Baby) ಗ್ರಾಮಸ್ಥರು ಊರಾಚೆ ಇರಿಸಿದ್ದಾರೆ. ಶಿರಾ ತಾಲೂಕಿನ ಕುಂಟನಹಟ್ಟಿ ಗೊಲ್ಲರಹಟ್ಟಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಬಾಣಂತಿ(Woman) ಬಾಲಮ್ಮ ಹಾಗೂ 1 ತಿಂಗಳ ಮಗುವನ್ನು ಗ್ರಾಮಸ್ಥರು ಹೊರಗಿಟ್ಟಿದ್ದಾರೆ. ಈ ವಿಷಯ ತಿಳಿದ ಕೂಡಲೇ ಅಧಿಕಾರಿಗಳು ಗ್ರಾಮಕ್ಕೆ ದೌಡಾಯಿಸಿದ್ದು, ಶಿರಾ ಜೆಎಂಎಫ್‌ಸಿ ಕೋರ್ಟ್‌ನ ಜಡ್ಜ್‌ ಗೀತಾಂಜಲಿ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಗ್ರಾಮದಲ್ಲಿ ಮೌಡ್ಯದ ವಿರುದ್ಧ ಜಾಗೃತಿ ಮೂಡಿಸಿ ಒಂದು ತಿಂಗಳ ಹಸುಗೂಸು ಹಾಗೂ ಬಾಣಂತಿಯನ್ನು ವಾಪಸ್ ಮನೆಗೆ ಸೇರಿಸಿದ್ದಾರೆ. ಮತ್ತೆ ಘಟನೆ ಮರುಕಳಿಸಿದರೇ ಪ್ರಕರಣ ದಾಖಲು ಮಾಡುವುದಾಗಿ ಎಚ್ಚರಿಕೆ ಸಹ ನೀಡಿದ್ದಾರೆ.

ಇದನ್ನೂ ವೀಕ್ಷಿಸಿ:  ಅವನಿಗಿತ್ತು ತನ್ನ ಹೆಂಡತಿಯನ್ನ ಕೊಂದ ಅನುಭವ..! ಸೂಸೈಡ್ ಅಂತ ಬಂದ್ರು, ಆದ್ರೆ ಅದು ಕೊಲೆ..!

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more