ಬಿಬಿಎಂಪಿ ಚುನಾವಣೆ: ಸರ್ಕಾರಕ್ಕೆ ಕಗ್ಗಂಟಾದ ಸುಪ್ರೀಂ ಆದೇಶ

ಬಿಬಿಎಂಪಿ ಚುನಾವಣೆ: ಸರ್ಕಾರಕ್ಕೆ ಕಗ್ಗಂಟಾದ ಸುಪ್ರೀಂ ಆದೇಶ

Published : May 12, 2022, 11:29 AM IST

*  ಕೋರ್ಟ್‌ ಆದೇಶಕ್ಕೆ ಸರ್ಕಾರ ಉತ್ತರ ಏನು ಕೊಡುತ್ತೆ?
*  ಇಂದು ಸಿಎಂ ಬಸವರಾಜ ಬೊಮ್ಮಾಯಿಗೆ ಎಜಿ ವರದಿ 
*  ಸುಪ್ರೀಂ ಕೋರ್ಟ್‌ ಚಾಟಿಯ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ

ಬೆಂಗಳೂರು(ಮೇ.12): ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸೋದಕ್ಕೆ ಸುಪ್ರೀಂ ಕೋರ್ಟ್‌ ತಾಕೀತು ಮಾಡಿದೆ.  ಹೌದು, ಸುಪ್ರೀಂ ಕೋರ್ಟ್‌ ಚಾಟಿಯ ಬಳಿಕ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ಹಾಗಾದ್ರೆ ಸ್ಥಳೀಯ ಸಂಸ್ಥೆ  ಚುನಾವಣೆ ನಡೆಸುತ್ತಾ? ಎಂಬ ಪ್ರಶ್ನೆಗಳು ಇದೀಗ ಉದ್ಭವವಾಗಿವೆ. ಕೋರ್ಟ್‌ ಆದೇಶಕ್ಕೆ ಸರ್ಕಾರ ಉತ್ತರ ಏನು ಕೊಡುತ್ತೆ ಎಂಬುದು ಬಹಳ ಕುತೂಹಲಕಾರಿಯಾಗಿದೆ. ಚುನಾವಣೆ ನಡೆಸುತ್ತಾ? ಇಲ್ಲ ಮೇಲ್ಮನವಿ ಸಲ್ಲಿಸುತ್ತಾ ಸರ್ಕಾರ? ಇಂದು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಎಜಿ ವರದಿ ಕೊಡಲಿದೆ. ಪುನರ್‌ ಪರಿಶೀಲನೆ ಅರ್ಜಿ ಸಲ್ಲಿಸಬೇಕೋ, ಬೇಡವೋ ಎಂದು ತೀರ್ಮಾನ ಮಾಡಲಾಗುತ್ತದೆ. 

Morning Express: ಆಸಾನಿ ಮತ್ತಷ್ಟು ಚುರುಕು, ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
Read more