ಬಿಬಿಎಂಪಿ ಚುನಾವಣೆ: ಸರ್ಕಾರಕ್ಕೆ ಕಗ್ಗಂಟಾದ ಸುಪ್ರೀಂ ಆದೇಶ

ಬಿಬಿಎಂಪಿ ಚುನಾವಣೆ: ಸರ್ಕಾರಕ್ಕೆ ಕಗ್ಗಂಟಾದ ಸುಪ್ರೀಂ ಆದೇಶ

Published : May 12, 2022, 11:29 AM IST

*  ಕೋರ್ಟ್‌ ಆದೇಶಕ್ಕೆ ಸರ್ಕಾರ ಉತ್ತರ ಏನು ಕೊಡುತ್ತೆ?
*  ಇಂದು ಸಿಎಂ ಬಸವರಾಜ ಬೊಮ್ಮಾಯಿಗೆ ಎಜಿ ವರದಿ 
*  ಸುಪ್ರೀಂ ಕೋರ್ಟ್‌ ಚಾಟಿಯ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ

ಬೆಂಗಳೂರು(ಮೇ.12): ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸೋದಕ್ಕೆ ಸುಪ್ರೀಂ ಕೋರ್ಟ್‌ ತಾಕೀತು ಮಾಡಿದೆ.  ಹೌದು, ಸುಪ್ರೀಂ ಕೋರ್ಟ್‌ ಚಾಟಿಯ ಬಳಿಕ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ಹಾಗಾದ್ರೆ ಸ್ಥಳೀಯ ಸಂಸ್ಥೆ  ಚುನಾವಣೆ ನಡೆಸುತ್ತಾ? ಎಂಬ ಪ್ರಶ್ನೆಗಳು ಇದೀಗ ಉದ್ಭವವಾಗಿವೆ. ಕೋರ್ಟ್‌ ಆದೇಶಕ್ಕೆ ಸರ್ಕಾರ ಉತ್ತರ ಏನು ಕೊಡುತ್ತೆ ಎಂಬುದು ಬಹಳ ಕುತೂಹಲಕಾರಿಯಾಗಿದೆ. ಚುನಾವಣೆ ನಡೆಸುತ್ತಾ? ಇಲ್ಲ ಮೇಲ್ಮನವಿ ಸಲ್ಲಿಸುತ್ತಾ ಸರ್ಕಾರ? ಇಂದು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಎಜಿ ವರದಿ ಕೊಡಲಿದೆ. ಪುನರ್‌ ಪರಿಶೀಲನೆ ಅರ್ಜಿ ಸಲ್ಲಿಸಬೇಕೋ, ಬೇಡವೋ ಎಂದು ತೀರ್ಮಾನ ಮಾಡಲಾಗುತ್ತದೆ. 

Morning Express: ಆಸಾನಿ ಮತ್ತಷ್ಟು ಚುರುಕು, ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more