ತುಮಕೂರು ಬಿಜೆಪಿ ಜಿಲ್ಲಾಧ್ಯಕ್ಷ  ಸುರೇಶ್‌ ದಿಢೀರ್‌ ರಾಜೀನಾಮೆ

ತುಮಕೂರು ಬಿಜೆಪಿ ಜಿಲ್ಲಾಧ್ಯಕ್ಷ ಸುರೇಶ್‌ ದಿಢೀರ್‌ ರಾಜೀನಾಮೆ

Kannadaprabha News   | Asianet News
Published : Sep 28, 2021, 09:46 AM IST

ಬಿಜೆಪಿಯ ತುಮಕೂರು ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಶಾಸಕ ಸುರೇಶ್‌ ಗೌಡ ದಿಢೀರ್‌ ರಾಜೀನಾಮೆ ನೀಡಿದ್ದಾರೆ. ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಜಿಲ್ಲೆಯ ಜನತೆಗೆ ಅವರು ಪತ್ರ ಬರೆದಿದ್ದು, ಧನ್ಯವಾದ ಸಲ್ಲಿಸಿದ್ದಾರೆ. ತಮ್ಮ ರಾಜೀನಾಮೆಯನ್ನು ‘ ಖಚಿತ ಪಡಿಸಿರುವ ಅವರು, ರಾಜೀನಾಮೆಗೆ ಕಾರಣವನ್ನು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸುವುದಾಗಿ ಮಾಹಿತಿ ನೀಡಿದ್ದಾರೆ.  

ಒಂದೂವರೆ ವರ್ಷದ ಹಿಂದೆ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷನಾದ ಬಳಿಕ ಹಲವು ಸವಾಲುಗಳು ಎದುರಾದವು. ಅದರಲ್ಲಿ ಲೋಕಸಭಾ ಚುನಾವಣೆ ಜತೆಗೆ, ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯೂ ಒಂದಾಗಿತ್ತು. ಇದಕ್ಕೆಲ್ಲ ನನ್ನ ಗ್ರಾಮಾಂತರ ಕ್ಷೇತ್ರದ ಜನರ ಆಶೀರ್ವಾದ, ಸಹಕಾರ, ಧೈರ್ಯವೇ ಕಾರಣ. ಈ ಸಂದರ್ಭದಲ್ಲಿ ನನ್ನ ಈ ಎಲ್ಲಾ ಜನರಿಗೆ ಕೃತಜ್ಞತೆ ಸಲ್ಲಿಸುತ್ತಿದ್ದೇನೆ ಎಂದಿದ್ದಾರೆ.

ತುಮಕೂರು (ಸೆ.28):  ಬಿಜೆಪಿಯ  (BJP) ತುಮಕೂರು (Tumakuru) ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಶಾಸಕ ಸುರೇಶ್‌ ಗೌಡ (Suresh Gowda) ದಿಢೀರ್‌ ರಾಜೀನಾಮೆ ನೀಡಿದ್ದಾರೆ. ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಜಿಲ್ಲೆಯ ಜನತೆಗೆ ಅವರು ಪತ್ರ ಬರೆದಿದ್ದು, ಧನ್ಯವಾದ ಸಲ್ಲಿಸಿದ್ದಾರೆ. ತಮ್ಮ ರಾಜೀನಾಮೆಯನ್ನು ಖಚಿತ ಪಡಿಸಿರುವ ಅವರು, ರಾಜೀನಾಮೆಗೆ ಕಾರಣವನ್ನು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸುವುದಾಗಿ ಮಾಹಿತಿ ನೀಡಿದ್ದಾರೆ.  

ತುಮಕೂರು ಬಿಜೆಪಿ ಜಿಲ್ಲಾಧ್ಯಕ್ಷ ದಿಢೀರ್ ರಾಜೀನಾಮೆ: ಅಚ್ಚರಿ ಮೂಡಿಸಿದ ಬಿಎಸ್‌ವೈ ಆಪ್ತನ ನಡೆ

ಒಂದೂವರೆ ವರ್ಷದ ಹಿಂದೆ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷನಾದ ಬಳಿಕ ಹಲವು ಸವಾಲುಗಳು ಎದುರಾದವು. ಅದರಲ್ಲಿ ಲೋಕಸಭಾ ಚುನಾವಣೆ ಜತೆಗೆ, ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯೂ ಒಂದಾಗಿತ್ತು. ಇದಕ್ಕೆಲ್ಲ ನನ್ನ ಗ್ರಾಮಾಂತರ ಕ್ಷೇತ್ರದ ಜನರ ಆಶೀರ್ವಾದ, ಸಹಕಾರ, ಧೈರ್ಯವೇ ಕಾರಣ. ಈ ಸಂದರ್ಭದಲ್ಲಿ ನನ್ನ ಈ ಎಲ್ಲಾ ಜನರಿಗೆ ಕೃತಜ್ಞತೆ ಸಲ್ಲಿಸುತ್ತಿದ್ದೇನೆ ಎಂದಿದ್ದಾರೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?