ಶಾಲು-ಹಾರ ಹಾಕಲು ಬಂದ ಶಿಕ್ಷಕರಿಗೆ ಸುರೇಶ್ ಕುಮಾರ್ 'ಸಾಮಾಜಿಕ ಅಂತರದ' ಕ್ಲಾಸ್!

ಶಾಲು-ಹಾರ ಹಾಕಲು ಬಂದ ಶಿಕ್ಷಕರಿಗೆ ಸುರೇಶ್ ಕುಮಾರ್ 'ಸಾಮಾಜಿಕ ಅಂತರದ' ಕ್ಲಾಸ್!

Published : Jun 06, 2020, 05:06 PM ISTUpdated : Jul 04, 2020, 07:27 PM IST

ಬಳ್ಳಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪೂರ್ವಸಿದ್ದತೆ ಸಭೆಗೆ ಸುರೇಶ್ ಕುಮಾರ್ ಆಗಮಿಸಿದ್ದ ವೇಳೆ  ಮಾಲೆ- ಶಾಲು ಹಾಕಲು ಶಿಕ್ಷಕರು ಮುಂದಾಗಿದ್ದು , ' ಒಂದು ಸಾರಿ ಹೇಳಿದ್ರೆ ಅರ್ಥ ಮಾಡಿಕೊಳ್ಳಿ. ಇದು ಈಗ ಹಾಕುವುದು ಸರಿಯಲ್ಲ' ಎಂದ ನಯವಾಗಿ ತಿರಸ್ಕರಿಸಿದರು. ಆದರೂ  ಸಚಿವರ ಮಾತನ್ನು ಕೇಳದೇ ಶಾಲು ಹಾಕಲು ಶಿಕ್ಷಕರು ಮುಂದಾಗಿದ್ದು ' ಒಮ್ಮೆ ಹೇಳಿದ್ರೆ ಅರ್ಥ ಮಾಡಿಕೊಳ್ಳಿ, ನೀವೂ ಹೀಗೆ ಹೇಳಿಸಿಕೊಳ್ಳಬಾರದು' ಎಂದು ಗದರಿದರು. 

ಬಳ್ಳಾರಿ (ಜೂ. 06): ಶಾಲು- ಮಾಲೆ ಹಾಕಲು ಬಂದವರಿಗೆ ಸಚಿವ ಸುರೇಶ್ ಕುಮಾರ್ ಗದರಿದ ಘಟನೆ ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ನಡೆದಿದೆ. 

ಬಳ್ಳಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪೂರ್ವಸಿದ್ದತೆ ಸಭೆಗೆ ಸುರೇಶ್ ಕುಮಾರ್ ಆಗಮಿಸಿದ್ದ ವೇಳೆ  ಮಾಲೆ- ಶಾಲು ಹಾಕಲು ಶಿಕ್ಷಕರು ಮುಂದಾಗಿದ್ದು , ' ಒಂದು ಸಾರಿ ಹೇಳಿದ್ರೆ ಅರ್ಥ ಮಾಡಿಕೊಳ್ಳಿ. ಇದು ಈಗ ಹಾಕುವುದು ಸರಿಯಲ್ಲ' ಎಂದ ನಯವಾಗಿ ತಿರಸ್ಕರಿಸಿದರು. ಆದರೂ  ಸಚಿವರ ಮಾತನ್ನು ಕೇಳದೇ ಶಾಲು ಹಾಕಲು ಶಿಕ್ಷಕರು ಮುಂದಾಗಿದ್ದು ' ಒಮ್ಮೆ ಹೇಳಿದ್ರೆ ಅರ್ಥ ಮಾಡಿಕೊಳ್ಳಿ, ನೀವೂ ಹೀಗೆ ಹೇಳಿಸಿಕೊಳ್ಳಬಾರದು' ಎಂದು ಗದರಿದರು. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!