ಶಾಲು-ಹಾರ ಹಾಕಲು ಬಂದ ಶಿಕ್ಷಕರಿಗೆ ಸುರೇಶ್ ಕುಮಾರ್ 'ಸಾಮಾಜಿಕ ಅಂತರದ' ಕ್ಲಾಸ್!

ಶಾಲು-ಹಾರ ಹಾಕಲು ಬಂದ ಶಿಕ್ಷಕರಿಗೆ ಸುರೇಶ್ ಕುಮಾರ್ 'ಸಾಮಾಜಿಕ ಅಂತರದ' ಕ್ಲಾಸ್!

Published : Jun 06, 2020, 05:06 PM ISTUpdated : Jul 04, 2020, 07:27 PM IST

ಬಳ್ಳಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪೂರ್ವಸಿದ್ದತೆ ಸಭೆಗೆ ಸುರೇಶ್ ಕುಮಾರ್ ಆಗಮಿಸಿದ್ದ ವೇಳೆ  ಮಾಲೆ- ಶಾಲು ಹಾಕಲು ಶಿಕ್ಷಕರು ಮುಂದಾಗಿದ್ದು , ' ಒಂದು ಸಾರಿ ಹೇಳಿದ್ರೆ ಅರ್ಥ ಮಾಡಿಕೊಳ್ಳಿ. ಇದು ಈಗ ಹಾಕುವುದು ಸರಿಯಲ್ಲ' ಎಂದ ನಯವಾಗಿ ತಿರಸ್ಕರಿಸಿದರು. ಆದರೂ  ಸಚಿವರ ಮಾತನ್ನು ಕೇಳದೇ ಶಾಲು ಹಾಕಲು ಶಿಕ್ಷಕರು ಮುಂದಾಗಿದ್ದು ' ಒಮ್ಮೆ ಹೇಳಿದ್ರೆ ಅರ್ಥ ಮಾಡಿಕೊಳ್ಳಿ, ನೀವೂ ಹೀಗೆ ಹೇಳಿಸಿಕೊಳ್ಳಬಾರದು' ಎಂದು ಗದರಿದರು. 

ಬಳ್ಳಾರಿ (ಜೂ. 06): ಶಾಲು- ಮಾಲೆ ಹಾಕಲು ಬಂದವರಿಗೆ ಸಚಿವ ಸುರೇಶ್ ಕುಮಾರ್ ಗದರಿದ ಘಟನೆ ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ನಡೆದಿದೆ. 

ಬಳ್ಳಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪೂರ್ವಸಿದ್ದತೆ ಸಭೆಗೆ ಸುರೇಶ್ ಕುಮಾರ್ ಆಗಮಿಸಿದ್ದ ವೇಳೆ  ಮಾಲೆ- ಶಾಲು ಹಾಕಲು ಶಿಕ್ಷಕರು ಮುಂದಾಗಿದ್ದು , ' ಒಂದು ಸಾರಿ ಹೇಳಿದ್ರೆ ಅರ್ಥ ಮಾಡಿಕೊಳ್ಳಿ. ಇದು ಈಗ ಹಾಕುವುದು ಸರಿಯಲ್ಲ' ಎಂದ ನಯವಾಗಿ ತಿರಸ್ಕರಿಸಿದರು. ಆದರೂ  ಸಚಿವರ ಮಾತನ್ನು ಕೇಳದೇ ಶಾಲು ಹಾಕಲು ಶಿಕ್ಷಕರು ಮುಂದಾಗಿದ್ದು ' ಒಮ್ಮೆ ಹೇಳಿದ್ರೆ ಅರ್ಥ ಮಾಡಿಕೊಳ್ಳಿ, ನೀವೂ ಹೀಗೆ ಹೇಳಿಸಿಕೊಳ್ಳಬಾರದು' ಎಂದು ಗದರಿದರು. 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?