ಶಾಲು-ಹಾರ ಹಾಕಲು ಬಂದ ಶಿಕ್ಷಕರಿಗೆ ಸುರೇಶ್ ಕುಮಾರ್ 'ಸಾಮಾಜಿಕ ಅಂತರದ' ಕ್ಲಾಸ್!

ಶಾಲು-ಹಾರ ಹಾಕಲು ಬಂದ ಶಿಕ್ಷಕರಿಗೆ ಸುರೇಶ್ ಕುಮಾರ್ 'ಸಾಮಾಜಿಕ ಅಂತರದ' ಕ್ಲಾಸ್!

Published : Jun 06, 2020, 05:06 PM ISTUpdated : Jul 04, 2020, 07:27 PM IST

ಬಳ್ಳಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪೂರ್ವಸಿದ್ದತೆ ಸಭೆಗೆ ಸುರೇಶ್ ಕುಮಾರ್ ಆಗಮಿಸಿದ್ದ ವೇಳೆ  ಮಾಲೆ- ಶಾಲು ಹಾಕಲು ಶಿಕ್ಷಕರು ಮುಂದಾಗಿದ್ದು , ' ಒಂದು ಸಾರಿ ಹೇಳಿದ್ರೆ ಅರ್ಥ ಮಾಡಿಕೊಳ್ಳಿ. ಇದು ಈಗ ಹಾಕುವುದು ಸರಿಯಲ್ಲ' ಎಂದ ನಯವಾಗಿ ತಿರಸ್ಕರಿಸಿದರು. ಆದರೂ  ಸಚಿವರ ಮಾತನ್ನು ಕೇಳದೇ ಶಾಲು ಹಾಕಲು ಶಿಕ್ಷಕರು ಮುಂದಾಗಿದ್ದು ' ಒಮ್ಮೆ ಹೇಳಿದ್ರೆ ಅರ್ಥ ಮಾಡಿಕೊಳ್ಳಿ, ನೀವೂ ಹೀಗೆ ಹೇಳಿಸಿಕೊಳ್ಳಬಾರದು' ಎಂದು ಗದರಿದರು. 

ಬಳ್ಳಾರಿ (ಜೂ. 06): ಶಾಲು- ಮಾಲೆ ಹಾಕಲು ಬಂದವರಿಗೆ ಸಚಿವ ಸುರೇಶ್ ಕುಮಾರ್ ಗದರಿದ ಘಟನೆ ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ನಡೆದಿದೆ. 

ಬಳ್ಳಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪೂರ್ವಸಿದ್ದತೆ ಸಭೆಗೆ ಸುರೇಶ್ ಕುಮಾರ್ ಆಗಮಿಸಿದ್ದ ವೇಳೆ  ಮಾಲೆ- ಶಾಲು ಹಾಕಲು ಶಿಕ್ಷಕರು ಮುಂದಾಗಿದ್ದು , ' ಒಂದು ಸಾರಿ ಹೇಳಿದ್ರೆ ಅರ್ಥ ಮಾಡಿಕೊಳ್ಳಿ. ಇದು ಈಗ ಹಾಕುವುದು ಸರಿಯಲ್ಲ' ಎಂದ ನಯವಾಗಿ ತಿರಸ್ಕರಿಸಿದರು. ಆದರೂ  ಸಚಿವರ ಮಾತನ್ನು ಕೇಳದೇ ಶಾಲು ಹಾಕಲು ಶಿಕ್ಷಕರು ಮುಂದಾಗಿದ್ದು ' ಒಮ್ಮೆ ಹೇಳಿದ್ರೆ ಅರ್ಥ ಮಾಡಿಕೊಳ್ಳಿ, ನೀವೂ ಹೀಗೆ ಹೇಳಿಸಿಕೊಳ್ಳಬಾರದು' ಎಂದು ಗದರಿದರು. 

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್