ಶಾಲು-ಹಾರ ಹಾಕಲು ಬಂದ ಶಿಕ್ಷಕರಿಗೆ ಸುರೇಶ್ ಕುಮಾರ್ 'ಸಾಮಾಜಿಕ ಅಂತರದ' ಕ್ಲಾಸ್!

ಶಾಲು-ಹಾರ ಹಾಕಲು ಬಂದ ಶಿಕ್ಷಕರಿಗೆ ಸುರೇಶ್ ಕುಮಾರ್ 'ಸಾಮಾಜಿಕ ಅಂತರದ' ಕ್ಲಾಸ್!

Published : Jun 06, 2020, 05:06 PM ISTUpdated : Jul 04, 2020, 07:27 PM IST

ಬಳ್ಳಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪೂರ್ವಸಿದ್ದತೆ ಸಭೆಗೆ ಸುರೇಶ್ ಕುಮಾರ್ ಆಗಮಿಸಿದ್ದ ವೇಳೆ  ಮಾಲೆ- ಶಾಲು ಹಾಕಲು ಶಿಕ್ಷಕರು ಮುಂದಾಗಿದ್ದು , ' ಒಂದು ಸಾರಿ ಹೇಳಿದ್ರೆ ಅರ್ಥ ಮಾಡಿಕೊಳ್ಳಿ. ಇದು ಈಗ ಹಾಕುವುದು ಸರಿಯಲ್ಲ' ಎಂದ ನಯವಾಗಿ ತಿರಸ್ಕರಿಸಿದರು. ಆದರೂ  ಸಚಿವರ ಮಾತನ್ನು ಕೇಳದೇ ಶಾಲು ಹಾಕಲು ಶಿಕ್ಷಕರು ಮುಂದಾಗಿದ್ದು ' ಒಮ್ಮೆ ಹೇಳಿದ್ರೆ ಅರ್ಥ ಮಾಡಿಕೊಳ್ಳಿ, ನೀವೂ ಹೀಗೆ ಹೇಳಿಸಿಕೊಳ್ಳಬಾರದು' ಎಂದು ಗದರಿದರು. 

ಬಳ್ಳಾರಿ (ಜೂ. 06): ಶಾಲು- ಮಾಲೆ ಹಾಕಲು ಬಂದವರಿಗೆ ಸಚಿವ ಸುರೇಶ್ ಕುಮಾರ್ ಗದರಿದ ಘಟನೆ ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ನಡೆದಿದೆ. 

ಬಳ್ಳಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪೂರ್ವಸಿದ್ದತೆ ಸಭೆಗೆ ಸುರೇಶ್ ಕುಮಾರ್ ಆಗಮಿಸಿದ್ದ ವೇಳೆ  ಮಾಲೆ- ಶಾಲು ಹಾಕಲು ಶಿಕ್ಷಕರು ಮುಂದಾಗಿದ್ದು , ' ಒಂದು ಸಾರಿ ಹೇಳಿದ್ರೆ ಅರ್ಥ ಮಾಡಿಕೊಳ್ಳಿ. ಇದು ಈಗ ಹಾಕುವುದು ಸರಿಯಲ್ಲ' ಎಂದ ನಯವಾಗಿ ತಿರಸ್ಕರಿಸಿದರು. ಆದರೂ  ಸಚಿವರ ಮಾತನ್ನು ಕೇಳದೇ ಶಾಲು ಹಾಕಲು ಶಿಕ್ಷಕರು ಮುಂದಾಗಿದ್ದು ' ಒಮ್ಮೆ ಹೇಳಿದ್ರೆ ಅರ್ಥ ಮಾಡಿಕೊಳ್ಳಿ, ನೀವೂ ಹೀಗೆ ಹೇಳಿಸಿಕೊಳ್ಳಬಾರದು' ಎಂದು ಗದರಿದರು. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?