ಶಾಲು-ಹಾರ ಹಾಕಲು ಬಂದ ಶಿಕ್ಷಕರಿಗೆ ಸುರೇಶ್ ಕುಮಾರ್ 'ಸಾಮಾಜಿಕ ಅಂತರದ' ಕ್ಲಾಸ್!

ಶಾಲು-ಹಾರ ಹಾಕಲು ಬಂದ ಶಿಕ್ಷಕರಿಗೆ ಸುರೇಶ್ ಕುಮಾರ್ 'ಸಾಮಾಜಿಕ ಅಂತರದ' ಕ್ಲಾಸ್!

Published : Jun 06, 2020, 05:06 PM ISTUpdated : Jul 04, 2020, 07:27 PM IST

ಬಳ್ಳಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪೂರ್ವಸಿದ್ದತೆ ಸಭೆಗೆ ಸುರೇಶ್ ಕುಮಾರ್ ಆಗಮಿಸಿದ್ದ ವೇಳೆ  ಮಾಲೆ- ಶಾಲು ಹಾಕಲು ಶಿಕ್ಷಕರು ಮುಂದಾಗಿದ್ದು , ' ಒಂದು ಸಾರಿ ಹೇಳಿದ್ರೆ ಅರ್ಥ ಮಾಡಿಕೊಳ್ಳಿ. ಇದು ಈಗ ಹಾಕುವುದು ಸರಿಯಲ್ಲ' ಎಂದ ನಯವಾಗಿ ತಿರಸ್ಕರಿಸಿದರು. ಆದರೂ  ಸಚಿವರ ಮಾತನ್ನು ಕೇಳದೇ ಶಾಲು ಹಾಕಲು ಶಿಕ್ಷಕರು ಮುಂದಾಗಿದ್ದು ' ಒಮ್ಮೆ ಹೇಳಿದ್ರೆ ಅರ್ಥ ಮಾಡಿಕೊಳ್ಳಿ, ನೀವೂ ಹೀಗೆ ಹೇಳಿಸಿಕೊಳ್ಳಬಾರದು' ಎಂದು ಗದರಿದರು. 

ಬಳ್ಳಾರಿ (ಜೂ. 06): ಶಾಲು- ಮಾಲೆ ಹಾಕಲು ಬಂದವರಿಗೆ ಸಚಿವ ಸುರೇಶ್ ಕುಮಾರ್ ಗದರಿದ ಘಟನೆ ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ನಡೆದಿದೆ. 

ಬಳ್ಳಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪೂರ್ವಸಿದ್ದತೆ ಸಭೆಗೆ ಸುರೇಶ್ ಕುಮಾರ್ ಆಗಮಿಸಿದ್ದ ವೇಳೆ  ಮಾಲೆ- ಶಾಲು ಹಾಕಲು ಶಿಕ್ಷಕರು ಮುಂದಾಗಿದ್ದು , ' ಒಂದು ಸಾರಿ ಹೇಳಿದ್ರೆ ಅರ್ಥ ಮಾಡಿಕೊಳ್ಳಿ. ಇದು ಈಗ ಹಾಕುವುದು ಸರಿಯಲ್ಲ' ಎಂದ ನಯವಾಗಿ ತಿರಸ್ಕರಿಸಿದರು. ಆದರೂ  ಸಚಿವರ ಮಾತನ್ನು ಕೇಳದೇ ಶಾಲು ಹಾಕಲು ಶಿಕ್ಷಕರು ಮುಂದಾಗಿದ್ದು ' ಒಮ್ಮೆ ಹೇಳಿದ್ರೆ ಅರ್ಥ ಮಾಡಿಕೊಳ್ಳಿ, ನೀವೂ ಹೀಗೆ ಹೇಳಿಸಿಕೊಳ್ಳಬಾರದು' ಎಂದು ಗದರಿದರು. 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!