ಮಂಗಳೂರಿನಲ್ಲಿ ಮಾಜಿ ಶಾಸಕರ ಮನೆ ಮೇಲೆ NIA ದಾಳಿ : ISIS ನಂಟು - ಓರ್ವ ಅರೆಸ್ಟ್

ಮಂಗಳೂರಿನಲ್ಲಿ ಮಾಜಿ ಶಾಸಕರ ಮನೆ ಮೇಲೆ NIA ದಾಳಿ : ISIS ನಂಟು - ಓರ್ವ ಅರೆಸ್ಟ್

Kannadaprabha News   | Asianet News
Published : Aug 05, 2021, 09:09 AM ISTUpdated : Aug 05, 2021, 09:20 AM IST
  •  ಸ್ವಾತಂತ್ರ್ಯ ಉತ್ಸವದ ಮೇಲೆ ಉಗ್ರರ  ಕರಿನೆರಳು ಬಿದ್ದಿದೆ
  • ಮಂಗಳೂರಿನಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು
  • ಮಂಗಳೂರಿನ ಮಾಜಿ ಶಾಸಕ ಇದಿನಬ್ಬ ಅವರ ಮಗನ ಮನೆ ಮೇಲೆ ಎನ್‌ಐಎ ದಾಳಿ 

ಮಂಗಳೂರು (ಆ.03): ಸ್ವಾತಂತ್ರ್ಯೋತ್ಸವ ಇನ್ನು ಕೆಲ ದಿನಗಳು ಮಾತ್ರ ಉಳಿದಿದ್ದು, ಉತ್ಸವದ ಮೇಲೆ ಉಗ್ರರ  ಕರಿನೆರಳು ಬಿದ್ದಿದೆ. ಮಂಗಳೂರಿನಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದಾರೆ. 

ಐಸಿಸ್‌ ಉಗ್ರರ ನಂಟು ಶಂಕೆ: ಮಾಜಿ ಶಾಸಕನ ಮೊಮ್ಮಗ ಸೇರಿ 4 ಮಂದಿ ಅರೆಸ್ಟ್‌!

ಮಂಗಳೂರಿನ ಮಾಜಿ ಶಾಸಕ ಇದಿನಬ್ಬ ಅವರ ಮಗನ ಮನೆ ಮೇಲೆ ಎನ್‌ಐಎ ದಾಳಿ ನಡೆಸಿದೆ. ಬೆಂಗಳೂರು ಹಾಗೂ ಮಂಗಳೂರಿನಲ್ಲಿ ಇಬ್ಬರು ಉಗ್ರರನ್ನು ಅರೆಸ್ಟ್ ಮಾಡಲಾಗಿದೆ. ಮಂಗಳೂರಿನಲ್ಲಿ ಮಹಮದ್ ಅಮರ್ ಎಂಬಾತನನ್ನು ಅರೆಸ್ಟ್ ಮಾಡಲಾಗಿದೆ. ಮಾರ್ಚ್ 5 ರಂದು  ಸುಮೋಟೋ ಕೇಸ್‌ ದಾಖಲಿಸಲಾಗಿತ್ತು.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!