ಮಂಗಳೂರಿನಲ್ಲಿ ಮಾಜಿ ಶಾಸಕರ ಮನೆ ಮೇಲೆ NIA ದಾಳಿ : ISIS ನಂಟು - ಓರ್ವ ಅರೆಸ್ಟ್

ಮಂಗಳೂರಿನಲ್ಲಿ ಮಾಜಿ ಶಾಸಕರ ಮನೆ ಮೇಲೆ NIA ದಾಳಿ : ISIS ನಂಟು - ಓರ್ವ ಅರೆಸ್ಟ್

Published : Aug 05, 2021, 09:09 AM ISTUpdated : Aug 05, 2021, 09:20 AM IST
  •  ಸ್ವಾತಂತ್ರ್ಯ ಉತ್ಸವದ ಮೇಲೆ ಉಗ್ರರ  ಕರಿನೆರಳು ಬಿದ್ದಿದೆ
  • ಮಂಗಳೂರಿನಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು
  • ಮಂಗಳೂರಿನ ಮಾಜಿ ಶಾಸಕ ಇದಿನಬ್ಬ ಅವರ ಮಗನ ಮನೆ ಮೇಲೆ ಎನ್‌ಐಎ ದಾಳಿ 

ಮಂಗಳೂರು (ಆ.03): ಸ್ವಾತಂತ್ರ್ಯೋತ್ಸವ ಇನ್ನು ಕೆಲ ದಿನಗಳು ಮಾತ್ರ ಉಳಿದಿದ್ದು, ಉತ್ಸವದ ಮೇಲೆ ಉಗ್ರರ  ಕರಿನೆರಳು ಬಿದ್ದಿದೆ. ಮಂಗಳೂರಿನಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದಾರೆ. 

ಐಸಿಸ್‌ ಉಗ್ರರ ನಂಟು ಶಂಕೆ: ಮಾಜಿ ಶಾಸಕನ ಮೊಮ್ಮಗ ಸೇರಿ 4 ಮಂದಿ ಅರೆಸ್ಟ್‌!

ಮಂಗಳೂರಿನ ಮಾಜಿ ಶಾಸಕ ಇದಿನಬ್ಬ ಅವರ ಮಗನ ಮನೆ ಮೇಲೆ ಎನ್‌ಐಎ ದಾಳಿ ನಡೆಸಿದೆ. ಬೆಂಗಳೂರು ಹಾಗೂ ಮಂಗಳೂರಿನಲ್ಲಿ ಇಬ್ಬರು ಉಗ್ರರನ್ನು ಅರೆಸ್ಟ್ ಮಾಡಲಾಗಿದೆ. ಮಂಗಳೂರಿನಲ್ಲಿ ಮಹಮದ್ ಅಮರ್ ಎಂಬಾತನನ್ನು ಅರೆಸ್ಟ್ ಮಾಡಲಾಗಿದೆ. ಮಾರ್ಚ್ 5 ರಂದು  ಸುಮೋಟೋ ಕೇಸ್‌ ದಾಖಲಿಸಲಾಗಿತ್ತು.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!