ಮಂಗಳೂರಿನಲ್ಲಿ ಮಾಜಿ ಶಾಸಕರ ಮನೆ ಮೇಲೆ NIA ದಾಳಿ : ISIS ನಂಟು - ಓರ್ವ ಅರೆಸ್ಟ್

ಮಂಗಳೂರಿನಲ್ಲಿ ಮಾಜಿ ಶಾಸಕರ ಮನೆ ಮೇಲೆ NIA ದಾಳಿ : ISIS ನಂಟು - ಓರ್ವ ಅರೆಸ್ಟ್

Kannadaprabha News   | Asianet News
Published : Aug 05, 2021, 09:09 AM ISTUpdated : Aug 05, 2021, 09:20 AM IST
  •  ಸ್ವಾತಂತ್ರ್ಯ ಉತ್ಸವದ ಮೇಲೆ ಉಗ್ರರ  ಕರಿನೆರಳು ಬಿದ್ದಿದೆ
  • ಮಂಗಳೂರಿನಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು
  • ಮಂಗಳೂರಿನ ಮಾಜಿ ಶಾಸಕ ಇದಿನಬ್ಬ ಅವರ ಮಗನ ಮನೆ ಮೇಲೆ ಎನ್‌ಐಎ ದಾಳಿ 

ಮಂಗಳೂರು (ಆ.03): ಸ್ವಾತಂತ್ರ್ಯೋತ್ಸವ ಇನ್ನು ಕೆಲ ದಿನಗಳು ಮಾತ್ರ ಉಳಿದಿದ್ದು, ಉತ್ಸವದ ಮೇಲೆ ಉಗ್ರರ  ಕರಿನೆರಳು ಬಿದ್ದಿದೆ. ಮಂಗಳೂರಿನಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದಾರೆ. 

ಐಸಿಸ್‌ ಉಗ್ರರ ನಂಟು ಶಂಕೆ: ಮಾಜಿ ಶಾಸಕನ ಮೊಮ್ಮಗ ಸೇರಿ 4 ಮಂದಿ ಅರೆಸ್ಟ್‌!

ಮಂಗಳೂರಿನ ಮಾಜಿ ಶಾಸಕ ಇದಿನಬ್ಬ ಅವರ ಮಗನ ಮನೆ ಮೇಲೆ ಎನ್‌ಐಎ ದಾಳಿ ನಡೆಸಿದೆ. ಬೆಂಗಳೂರು ಹಾಗೂ ಮಂಗಳೂರಿನಲ್ಲಿ ಇಬ್ಬರು ಉಗ್ರರನ್ನು ಅರೆಸ್ಟ್ ಮಾಡಲಾಗಿದೆ. ಮಂಗಳೂರಿನಲ್ಲಿ ಮಹಮದ್ ಅಮರ್ ಎಂಬಾತನನ್ನು ಅರೆಸ್ಟ್ ಮಾಡಲಾಗಿದೆ. ಮಾರ್ಚ್ 5 ರಂದು  ಸುಮೋಟೋ ಕೇಸ್‌ ದಾಖಲಿಸಲಾಗಿತ್ತು.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?