ಶಂಕಿತ ಉಗ್ರರು ಸಿಸಿಬಿ ಬಲೆಗೆ ಸಿಕ್ಕಿ ಬಿದ್ದಿದ್ದು ಹೇಗೆ ?: ಆಶ್ರಯ ಕೊಟ್ಟವರಿಗೆ ಶುರುವಾಯ್ತಾ ಪಿಕಲಾಟ ?

ಶಂಕಿತ ಉಗ್ರರು ಸಿಸಿಬಿ ಬಲೆಗೆ ಸಿಕ್ಕಿ ಬಿದ್ದಿದ್ದು ಹೇಗೆ ?: ಆಶ್ರಯ ಕೊಟ್ಟವರಿಗೆ ಶುರುವಾಯ್ತಾ ಪಿಕಲಾಟ ?

Published : Jul 20, 2023, 03:26 PM IST

ಬೆಂಗಳೂರಿನಲ್ಲಿ ಬಂಧನಕ್ಕೊಳಗಾದ ಐವರು ಶಂಕಿತ ಉಗ್ರರು ಜೈಲಿನಲ್ಲಿದ್ದ ಓರ್ವನ ನಂಬರ್‌ನಿಂದ ಪೊಲೀಸರ ಬಲೆಗೆ ಬಿದ್ದಿದ್ದಾರೆ.
 

ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ಐವರು ಶಂಕಿತ ಉಗ್ರರನ್ನು ಸಿಸಿಬಿ ಪೊಲೀಸರು(CCB Police) ಬಂಧಿಸಿದ್ಧಾರೆ. ಈ ಉಗ್ರರು ಸಿಸಿಬಿ ಪೊಲೀಸರ ಬಲೆಗೆ ಸಿಕ್ಕಿ ಬಿದ್ದಿರುವುದೇ ಒಂದು ರೋಚಕ ಘಟನೆಯಾಗಿದೆ. ಈ ಬಗ್ಗೆ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಎಕ್ಸ್‌ಕ್ಲೂಸಿವ್‌ ಮಾಹಿತಿ ನೀಡಲಿದೆ. ಪರಪ್ಪನ ಅಗ್ರಹಾರ(Parappana Agrahara) ಜೈಲಿನಲ್ಲಿದ್ದ ಒಬ್ಬನ ನಂಬರ್‌ನಿಂದ ಇವರು ಲಾಕ್‌ ಆಗಿದ್ದಾರೆ. ಫೋನ್‌ ಟ್ರ್ಯಾಪ್‌(phone tap) ಮೂಲಕ ಉಗ್ರರ ಕೃತ್ಯ ಬಯಲಾಗಿದೆ. ಮೊಬೈಲ್‌ ನಂಬರ್‌ನನ್ನು ಫೋನ್‌ ಟ್ಯಾಪ್‌ಗೆ ಐಬಿ(intelligence bureau) ಹಾಕಿತ್ತು. ಅಲ್ಲದೇ ಮೊಬೈಲ್‌ನ ಎಲ್ಲಾ ಸಂಭಾಷಣೆಯನ್ನು ಐಬಿ ಆಲಿಸುತ್ತಿತ್ತು. ಇದೀಗ ಉಗ್ರರಿಗೆ ಆಶ್ರಯ ಕೊಟ್ಟವರಿಗೆ ಪಿಕಲಾಟ ಶುರುವಾದ ಹಾಗೆ ಆಗಿದೆ. ಮನೆ ಮಾಲೀಕರು ಶಂಕಿತರ ಪೂರ್ವ ಪರ ತಿಳಿಯದೇ ಮನೆ ಕೊಟ್ಟಿದ್ದಾರೆ. ಯಾವುದೇ ರೂಲ್ಸ್‌ ಪಾಲಿಸದೇ ಮನೆಯನ್ನು ಕೊಡಲಾಗಿದೆ. 

ಇದನ್ನೂ ವೀಕ್ಷಿಸಿ:  ಉಗ್ರರ ಫ್ಯಾಕ್ಟರಿ ಆಗ್ತಿದ್ಯಾ ಜೈಲು..? : 2008 ರ ಸರಣಿ ಬಾಂಬ್‌ ಬ್ಲಾಸ್ಟ್‌ ಆರೋಪಿಗೆ ವಿಐಪಿ ಟ್ರೀಟ್‌ಮೆಂಟ್‌..!

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!