ಶಂಕಿತ ಉಗ್ರರು ಸಿಸಿಬಿ ಬಲೆಗೆ ಸಿಕ್ಕಿ ಬಿದ್ದಿದ್ದು ಹೇಗೆ ?: ಆಶ್ರಯ ಕೊಟ್ಟವರಿಗೆ ಶುರುವಾಯ್ತಾ ಪಿಕಲಾಟ ?

ಶಂಕಿತ ಉಗ್ರರು ಸಿಸಿಬಿ ಬಲೆಗೆ ಸಿಕ್ಕಿ ಬಿದ್ದಿದ್ದು ಹೇಗೆ ?: ಆಶ್ರಯ ಕೊಟ್ಟವರಿಗೆ ಶುರುವಾಯ್ತಾ ಪಿಕಲಾಟ ?

Published : Jul 20, 2023, 03:26 PM IST

ಬೆಂಗಳೂರಿನಲ್ಲಿ ಬಂಧನಕ್ಕೊಳಗಾದ ಐವರು ಶಂಕಿತ ಉಗ್ರರು ಜೈಲಿನಲ್ಲಿದ್ದ ಓರ್ವನ ನಂಬರ್‌ನಿಂದ ಪೊಲೀಸರ ಬಲೆಗೆ ಬಿದ್ದಿದ್ದಾರೆ.
 

ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ಐವರು ಶಂಕಿತ ಉಗ್ರರನ್ನು ಸಿಸಿಬಿ ಪೊಲೀಸರು(CCB Police) ಬಂಧಿಸಿದ್ಧಾರೆ. ಈ ಉಗ್ರರು ಸಿಸಿಬಿ ಪೊಲೀಸರ ಬಲೆಗೆ ಸಿಕ್ಕಿ ಬಿದ್ದಿರುವುದೇ ಒಂದು ರೋಚಕ ಘಟನೆಯಾಗಿದೆ. ಈ ಬಗ್ಗೆ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಎಕ್ಸ್‌ಕ್ಲೂಸಿವ್‌ ಮಾಹಿತಿ ನೀಡಲಿದೆ. ಪರಪ್ಪನ ಅಗ್ರಹಾರ(Parappana Agrahara) ಜೈಲಿನಲ್ಲಿದ್ದ ಒಬ್ಬನ ನಂಬರ್‌ನಿಂದ ಇವರು ಲಾಕ್‌ ಆಗಿದ್ದಾರೆ. ಫೋನ್‌ ಟ್ರ್ಯಾಪ್‌(phone tap) ಮೂಲಕ ಉಗ್ರರ ಕೃತ್ಯ ಬಯಲಾಗಿದೆ. ಮೊಬೈಲ್‌ ನಂಬರ್‌ನನ್ನು ಫೋನ್‌ ಟ್ಯಾಪ್‌ಗೆ ಐಬಿ(intelligence bureau) ಹಾಕಿತ್ತು. ಅಲ್ಲದೇ ಮೊಬೈಲ್‌ನ ಎಲ್ಲಾ ಸಂಭಾಷಣೆಯನ್ನು ಐಬಿ ಆಲಿಸುತ್ತಿತ್ತು. ಇದೀಗ ಉಗ್ರರಿಗೆ ಆಶ್ರಯ ಕೊಟ್ಟವರಿಗೆ ಪಿಕಲಾಟ ಶುರುವಾದ ಹಾಗೆ ಆಗಿದೆ. ಮನೆ ಮಾಲೀಕರು ಶಂಕಿತರ ಪೂರ್ವ ಪರ ತಿಳಿಯದೇ ಮನೆ ಕೊಟ್ಟಿದ್ದಾರೆ. ಯಾವುದೇ ರೂಲ್ಸ್‌ ಪಾಲಿಸದೇ ಮನೆಯನ್ನು ಕೊಡಲಾಗಿದೆ. 

ಇದನ್ನೂ ವೀಕ್ಷಿಸಿ:  ಉಗ್ರರ ಫ್ಯಾಕ್ಟರಿ ಆಗ್ತಿದ್ಯಾ ಜೈಲು..? : 2008 ರ ಸರಣಿ ಬಾಂಬ್‌ ಬ್ಲಾಸ್ಟ್‌ ಆರೋಪಿಗೆ ವಿಐಪಿ ಟ್ರೀಟ್‌ಮೆಂಟ್‌..!

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?