ಶಂಕಿತ ಉಗ್ರರು ಸಿಸಿಬಿ ಬಲೆಗೆ ಸಿಕ್ಕಿ ಬಿದ್ದಿದ್ದು ಹೇಗೆ ?: ಆಶ್ರಯ ಕೊಟ್ಟವರಿಗೆ ಶುರುವಾಯ್ತಾ ಪಿಕಲಾಟ ?

ಶಂಕಿತ ಉಗ್ರರು ಸಿಸಿಬಿ ಬಲೆಗೆ ಸಿಕ್ಕಿ ಬಿದ್ದಿದ್ದು ಹೇಗೆ ?: ಆಶ್ರಯ ಕೊಟ್ಟವರಿಗೆ ಶುರುವಾಯ್ತಾ ಪಿಕಲಾಟ ?

Published : Jul 20, 2023, 03:26 PM IST

ಬೆಂಗಳೂರಿನಲ್ಲಿ ಬಂಧನಕ್ಕೊಳಗಾದ ಐವರು ಶಂಕಿತ ಉಗ್ರರು ಜೈಲಿನಲ್ಲಿದ್ದ ಓರ್ವನ ನಂಬರ್‌ನಿಂದ ಪೊಲೀಸರ ಬಲೆಗೆ ಬಿದ್ದಿದ್ದಾರೆ.
 

ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ಐವರು ಶಂಕಿತ ಉಗ್ರರನ್ನು ಸಿಸಿಬಿ ಪೊಲೀಸರು(CCB Police) ಬಂಧಿಸಿದ್ಧಾರೆ. ಈ ಉಗ್ರರು ಸಿಸಿಬಿ ಪೊಲೀಸರ ಬಲೆಗೆ ಸಿಕ್ಕಿ ಬಿದ್ದಿರುವುದೇ ಒಂದು ರೋಚಕ ಘಟನೆಯಾಗಿದೆ. ಈ ಬಗ್ಗೆ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಎಕ್ಸ್‌ಕ್ಲೂಸಿವ್‌ ಮಾಹಿತಿ ನೀಡಲಿದೆ. ಪರಪ್ಪನ ಅಗ್ರಹಾರ(Parappana Agrahara) ಜೈಲಿನಲ್ಲಿದ್ದ ಒಬ್ಬನ ನಂಬರ್‌ನಿಂದ ಇವರು ಲಾಕ್‌ ಆಗಿದ್ದಾರೆ. ಫೋನ್‌ ಟ್ರ್ಯಾಪ್‌(phone tap) ಮೂಲಕ ಉಗ್ರರ ಕೃತ್ಯ ಬಯಲಾಗಿದೆ. ಮೊಬೈಲ್‌ ನಂಬರ್‌ನನ್ನು ಫೋನ್‌ ಟ್ಯಾಪ್‌ಗೆ ಐಬಿ(intelligence bureau) ಹಾಕಿತ್ತು. ಅಲ್ಲದೇ ಮೊಬೈಲ್‌ನ ಎಲ್ಲಾ ಸಂಭಾಷಣೆಯನ್ನು ಐಬಿ ಆಲಿಸುತ್ತಿತ್ತು. ಇದೀಗ ಉಗ್ರರಿಗೆ ಆಶ್ರಯ ಕೊಟ್ಟವರಿಗೆ ಪಿಕಲಾಟ ಶುರುವಾದ ಹಾಗೆ ಆಗಿದೆ. ಮನೆ ಮಾಲೀಕರು ಶಂಕಿತರ ಪೂರ್ವ ಪರ ತಿಳಿಯದೇ ಮನೆ ಕೊಟ್ಟಿದ್ದಾರೆ. ಯಾವುದೇ ರೂಲ್ಸ್‌ ಪಾಲಿಸದೇ ಮನೆಯನ್ನು ಕೊಡಲಾಗಿದೆ. 

ಇದನ್ನೂ ವೀಕ್ಷಿಸಿ:  ಉಗ್ರರ ಫ್ಯಾಕ್ಟರಿ ಆಗ್ತಿದ್ಯಾ ಜೈಲು..? : 2008 ರ ಸರಣಿ ಬಾಂಬ್‌ ಬ್ಲಾಸ್ಟ್‌ ಆರೋಪಿಗೆ ವಿಐಪಿ ಟ್ರೀಟ್‌ಮೆಂಟ್‌..!

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!