Prajwal Revanna Case : ಜೆಡಿಎಸ್‌ನಿಂದ ಅಮಾನತು ಆಗ್ತಾರಾ ಪ್ರಜ್ವಲ್‌ ರೇವಣ್ಣ? ದೊಡ್ಡಗೌಡರಿಗೆ ಪತ್ರ ಬರೆದ ಶಾಸಕ

Prajwal Revanna Case : ಜೆಡಿಎಸ್‌ನಿಂದ ಅಮಾನತು ಆಗ್ತಾರಾ ಪ್ರಜ್ವಲ್‌ ರೇವಣ್ಣ? ದೊಡ್ಡಗೌಡರಿಗೆ ಪತ್ರ ಬರೆದ ಶಾಸಕ

Published : Apr 29, 2024, 11:47 AM ISTUpdated : Apr 29, 2024, 11:48 AM IST

ಪ್ರಜ್ವಲ್ ರೇವಣ್ಣ ಅಮಾನತಿಗೆ ಆಗ್ರಹಿಸಿ ಗುರು ಮಿಠಕಲ್ ಶಾಸಕ ಶರಣಗೌಡ ಕಂದಕೂರು ಪತ್ರ ಬರೆದಿದ್ದಾರೆ. ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡರಿಗೆ ಮನವಿ ಮಾಡಲಾಗಿದ್ದು, ಕುಮಾರಸ್ವಾಮಿ, ಜಿ ಟಿ ದೇವೇಗೌಡರಿಗೂ ಕಂದಕೂರು ಪತ್ರ ಬರೆದಿದ್ದಾರೆ. 

ಸಂಸದ ಪ್ರಜ್ವಲ್ ರೇವಣ್ಣರದ್ದು (Prajwal Revanna)ಎನ್ನಲಾದ ವಿಡಿಯೋ ವೈರಲ್ ವಿಚಾರದ ಹಿನ್ನೆಲೆ ಸಂಸದ ಪ್ರಜ್ವಲ್ ರೇವಣ್ಣ ಅಮಾನತಿಗೆ ಆಗ್ರಹಿಸಿ ಗುರು ಮಿಠಕಲ್ ಶಾಸಕ ಶರಣಗೌಡ ಕಂದಕೂರು (Sharan Gouda Kandkur) ಪತ್ರ ಬರೆದಿದ್ದಾರೆ. ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡರಿಗೆ  (Devegowda) ಮನವಿ ಮಾಡಲಾಗಿದ್ದು, ಕುಮಾರಸ್ವಾಮಿ(Kumaraswamy), ಜಿ ಟಿ ದೇವೇಗೌಡರಿಗೂ (G T Devegowda) ಕಂದಕೂರು ಪತ್ರ ಬರೆದಿದ್ದಾರೆ. ಈ ವಿಡಿಯೋ ಪ್ರಕರಣ ಪಕ್ಷಕ್ಕೆ ಮುಜುಗರ ತಂದಿದೆ, ರಾಜ್ಯದಲ್ಲಿ ಎರಡನೇ ಹಂತದ ಮತದಾನ ಪ್ರಕ್ರಿಯೆ ನಡೆಯಬೇಕಿದೆ, ಅಶ್ಲಿಲ ವಿಡಿಯೋ ಪ್ರಕರಣ ಚುನಾವಣೆ ಮೇಲೆ ಪ್ರಭಾವ ಬೀರಬಹುದು. ಸರ್ಕಾರ ಈ ಪ್ರಕರಣವನ್ನು ಎಸ್ ಐ ಟಿ ತನಿಖೆಗೆ ವಹಿಸಿದೆ. ಪ್ರಕರಣ ಇತ್ಯರ್ಥ ಆಗುವವರೆಗೂ ಪ್ರಜ್ವಲ್ ರನ್ನು ಅಮಾನತು ಮಾಡಿ ಎಂದು ಜೆಡಿಎಸ್ ನಾಯಕರಿಗೆ ಶಾಸಕ ಶರಣಗೌಡ ಕಂದಕೂರು ಪತ್ರ ಬರೆದಿದ್ದಾರೆ.

ಇದನ್ನೂ ವೀಕ್ಷಿಸಿ:  Prajwal Revanna: ಅಶ್ಲೀಲ ವಿಡಿಯೋ ಬಗ್ಗೆ ಎಸ್ಐಟಿ ತನಿಖೆ ಹೇಗಿರುತ್ತೆ? ಯಾವ ಯಾವ ಆಯಾಮಗಳಲ್ಲಿ ನಡೆಸಲಾಗುತ್ತೆ?

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more