Prajwal Revanna Case : ಜೆಡಿಎಸ್‌ನಿಂದ ಅಮಾನತು ಆಗ್ತಾರಾ ಪ್ರಜ್ವಲ್‌ ರೇವಣ್ಣ? ದೊಡ್ಡಗೌಡರಿಗೆ ಪತ್ರ ಬರೆದ ಶಾಸಕ

Prajwal Revanna Case : ಜೆಡಿಎಸ್‌ನಿಂದ ಅಮಾನತು ಆಗ್ತಾರಾ ಪ್ರಜ್ವಲ್‌ ರೇವಣ್ಣ? ದೊಡ್ಡಗೌಡರಿಗೆ ಪತ್ರ ಬರೆದ ಶಾಸಕ

Published : Apr 29, 2024, 11:47 AM ISTUpdated : Apr 29, 2024, 11:48 AM IST

ಪ್ರಜ್ವಲ್ ರೇವಣ್ಣ ಅಮಾನತಿಗೆ ಆಗ್ರಹಿಸಿ ಗುರು ಮಿಠಕಲ್ ಶಾಸಕ ಶರಣಗೌಡ ಕಂದಕೂರು ಪತ್ರ ಬರೆದಿದ್ದಾರೆ. ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡರಿಗೆ ಮನವಿ ಮಾಡಲಾಗಿದ್ದು, ಕುಮಾರಸ್ವಾಮಿ, ಜಿ ಟಿ ದೇವೇಗೌಡರಿಗೂ ಕಂದಕೂರು ಪತ್ರ ಬರೆದಿದ್ದಾರೆ. 

ಸಂಸದ ಪ್ರಜ್ವಲ್ ರೇವಣ್ಣರದ್ದು (Prajwal Revanna)ಎನ್ನಲಾದ ವಿಡಿಯೋ ವೈರಲ್ ವಿಚಾರದ ಹಿನ್ನೆಲೆ ಸಂಸದ ಪ್ರಜ್ವಲ್ ರೇವಣ್ಣ ಅಮಾನತಿಗೆ ಆಗ್ರಹಿಸಿ ಗುರು ಮಿಠಕಲ್ ಶಾಸಕ ಶರಣಗೌಡ ಕಂದಕೂರು (Sharan Gouda Kandkur) ಪತ್ರ ಬರೆದಿದ್ದಾರೆ. ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡರಿಗೆ  (Devegowda) ಮನವಿ ಮಾಡಲಾಗಿದ್ದು, ಕುಮಾರಸ್ವಾಮಿ(Kumaraswamy), ಜಿ ಟಿ ದೇವೇಗೌಡರಿಗೂ (G T Devegowda) ಕಂದಕೂರು ಪತ್ರ ಬರೆದಿದ್ದಾರೆ. ಈ ವಿಡಿಯೋ ಪ್ರಕರಣ ಪಕ್ಷಕ್ಕೆ ಮುಜುಗರ ತಂದಿದೆ, ರಾಜ್ಯದಲ್ಲಿ ಎರಡನೇ ಹಂತದ ಮತದಾನ ಪ್ರಕ್ರಿಯೆ ನಡೆಯಬೇಕಿದೆ, ಅಶ್ಲಿಲ ವಿಡಿಯೋ ಪ್ರಕರಣ ಚುನಾವಣೆ ಮೇಲೆ ಪ್ರಭಾವ ಬೀರಬಹುದು. ಸರ್ಕಾರ ಈ ಪ್ರಕರಣವನ್ನು ಎಸ್ ಐ ಟಿ ತನಿಖೆಗೆ ವಹಿಸಿದೆ. ಪ್ರಕರಣ ಇತ್ಯರ್ಥ ಆಗುವವರೆಗೂ ಪ್ರಜ್ವಲ್ ರನ್ನು ಅಮಾನತು ಮಾಡಿ ಎಂದು ಜೆಡಿಎಸ್ ನಾಯಕರಿಗೆ ಶಾಸಕ ಶರಣಗೌಡ ಕಂದಕೂರು ಪತ್ರ ಬರೆದಿದ್ದಾರೆ.

ಇದನ್ನೂ ವೀಕ್ಷಿಸಿ:  Prajwal Revanna: ಅಶ್ಲೀಲ ವಿಡಿಯೋ ಬಗ್ಗೆ ಎಸ್ಐಟಿ ತನಿಖೆ ಹೇಗಿರುತ್ತೆ? ಯಾವ ಯಾವ ಆಯಾಮಗಳಲ್ಲಿ ನಡೆಸಲಾಗುತ್ತೆ?

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more