Prajwal Revanna Case : ಜೆಡಿಎಸ್‌ನಿಂದ ಅಮಾನತು ಆಗ್ತಾರಾ ಪ್ರಜ್ವಲ್‌ ರೇವಣ್ಣ? ದೊಡ್ಡಗೌಡರಿಗೆ ಪತ್ರ ಬರೆದ ಶಾಸಕ

Prajwal Revanna Case : ಜೆಡಿಎಸ್‌ನಿಂದ ಅಮಾನತು ಆಗ್ತಾರಾ ಪ್ರಜ್ವಲ್‌ ರೇವಣ್ಣ? ದೊಡ್ಡಗೌಡರಿಗೆ ಪತ್ರ ಬರೆದ ಶಾಸಕ

Published : Apr 29, 2024, 11:47 AM ISTUpdated : Apr 29, 2024, 11:48 AM IST

ಪ್ರಜ್ವಲ್ ರೇವಣ್ಣ ಅಮಾನತಿಗೆ ಆಗ್ರಹಿಸಿ ಗುರು ಮಿಠಕಲ್ ಶಾಸಕ ಶರಣಗೌಡ ಕಂದಕೂರು ಪತ್ರ ಬರೆದಿದ್ದಾರೆ. ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡರಿಗೆ ಮನವಿ ಮಾಡಲಾಗಿದ್ದು, ಕುಮಾರಸ್ವಾಮಿ, ಜಿ ಟಿ ದೇವೇಗೌಡರಿಗೂ ಕಂದಕೂರು ಪತ್ರ ಬರೆದಿದ್ದಾರೆ. 

ಸಂಸದ ಪ್ರಜ್ವಲ್ ರೇವಣ್ಣರದ್ದು (Prajwal Revanna)ಎನ್ನಲಾದ ವಿಡಿಯೋ ವೈರಲ್ ವಿಚಾರದ ಹಿನ್ನೆಲೆ ಸಂಸದ ಪ್ರಜ್ವಲ್ ರೇವಣ್ಣ ಅಮಾನತಿಗೆ ಆಗ್ರಹಿಸಿ ಗುರು ಮಿಠಕಲ್ ಶಾಸಕ ಶರಣಗೌಡ ಕಂದಕೂರು (Sharan Gouda Kandkur) ಪತ್ರ ಬರೆದಿದ್ದಾರೆ. ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡರಿಗೆ  (Devegowda) ಮನವಿ ಮಾಡಲಾಗಿದ್ದು, ಕುಮಾರಸ್ವಾಮಿ(Kumaraswamy), ಜಿ ಟಿ ದೇವೇಗೌಡರಿಗೂ (G T Devegowda) ಕಂದಕೂರು ಪತ್ರ ಬರೆದಿದ್ದಾರೆ. ಈ ವಿಡಿಯೋ ಪ್ರಕರಣ ಪಕ್ಷಕ್ಕೆ ಮುಜುಗರ ತಂದಿದೆ, ರಾಜ್ಯದಲ್ಲಿ ಎರಡನೇ ಹಂತದ ಮತದಾನ ಪ್ರಕ್ರಿಯೆ ನಡೆಯಬೇಕಿದೆ, ಅಶ್ಲಿಲ ವಿಡಿಯೋ ಪ್ರಕರಣ ಚುನಾವಣೆ ಮೇಲೆ ಪ್ರಭಾವ ಬೀರಬಹುದು. ಸರ್ಕಾರ ಈ ಪ್ರಕರಣವನ್ನು ಎಸ್ ಐ ಟಿ ತನಿಖೆಗೆ ವಹಿಸಿದೆ. ಪ್ರಕರಣ ಇತ್ಯರ್ಥ ಆಗುವವರೆಗೂ ಪ್ರಜ್ವಲ್ ರನ್ನು ಅಮಾನತು ಮಾಡಿ ಎಂದು ಜೆಡಿಎಸ್ ನಾಯಕರಿಗೆ ಶಾಸಕ ಶರಣಗೌಡ ಕಂದಕೂರು ಪತ್ರ ಬರೆದಿದ್ದಾರೆ.

ಇದನ್ನೂ ವೀಕ್ಷಿಸಿ:  Prajwal Revanna: ಅಶ್ಲೀಲ ವಿಡಿಯೋ ಬಗ್ಗೆ ಎಸ್ಐಟಿ ತನಿಖೆ ಹೇಗಿರುತ್ತೆ? ಯಾವ ಯಾವ ಆಯಾಮಗಳಲ್ಲಿ ನಡೆಸಲಾಗುತ್ತೆ?

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more