ಫುಡ್‌ ಫೆಸ್ಟಿವಲ್‌ ಮೇಳಕ್ಕೆ ಶಾಸಕ ಶ್ರೀವತ್ಸ ಚಾಲನೆ: ಮೂರು ದಿನ ನಡೆಯುವ ಸುವರ್ಣ ದಸರ ಸಂಭ್ರಮ

ಫುಡ್‌ ಫೆಸ್ಟಿವಲ್‌ ಮೇಳಕ್ಕೆ ಶಾಸಕ ಶ್ರೀವತ್ಸ ಚಾಲನೆ: ಮೂರು ದಿನ ನಡೆಯುವ ಸುವರ್ಣ ದಸರ ಸಂಭ್ರಮ

Published : Oct 02, 2023, 11:20 AM IST

ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತ್ತು ಕನ್ನಡ ಪ್ರಭವತಿಯಿಂದ ಸುವರ್ಣ ದಸರ ಸಂಭ್ರಮವನ್ನು ಮೈಸೂರಿನಲ್ಲಿ ಆಯೋಜಿಸಲಾಗಿದೆ.
 

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತ್ತು ಕನ್ನಡ ಪ್ರಭವತಿಯಿಂದ ಆಯೋಜಿಸಲಾದ ಸುವರ್ಣ ದಸರ ಕಾರ್ಯಕ್ರಮಕ್ಕೆ(Suvarna Dasara program) ಚಾಲನೆ ನೀಡಲಾಗಿದೆ. ಅರಸು ಫೌಂಡೇಷನ್‌ ಶಾಲೆಯಲ್ಲಿ ಆಯೋಜಿಸಲಾದ ಈ ಕಾರ್ಯಕ್ರಮವನ್ನು ಶಾಸಕ ಶ್ರೀವತ್ಸ ಚಾಲನೆ ನೀಡಿದರು. ನಟ, ನಿರ್ದೇಶಕ ಪ್ರಥಮ್‌ ಸೇರಿ ಹಲವು ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಇನ್ನೂ ಈ ಮೇಳದಲ್ಲಿ 50ಕ್ಕೂ ಹೆಚ್ಚು ಆಹಾರ(Food) ಮಳಿಗೆಗಳನ್ನು ತೆರೆಯಲಾಗಿದೆ. ಉತ್ತರ, ದಕ್ಷಿಣ ಭಾರತದ ಬಗೆಬಗೆಯ ತಿಂಡಿ ತಿನಿಸುಗಳು ಮಾರಾಟಕ್ಕೆ ಇವೆ. ವೀಕೆಂಡ್‌ ಮಸ್ತಿಗೆ ಇದು ಹೇಳಿ ಮಾಡಿಸಿದ ಕಾರ್ಯಕ್ರಮವಾಗಿದೆ. ಇಂದು ಯೋಗರಾಜ್‌ ಭಟ್‌ ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಇದನ್ನೂ ವೀಕ್ಷಿಸಿ:  ಯಶವಂತಪುರ ರೈಲ್ವೇ ನಿಲ್ದಾಣಕ್ಕೆ ಹೈಟೆಕ್ ಟಚ್: ಇನ್ಮುಂದೆ ಪಾರ್ಕಿಂಗ್ ಸಮಸ್ಯೆಗೆ ಗುಡ್ ಬೈ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!