ಆನಂದ್​​ ಗುರೂಜಿಗೆ ಬ್ಲ್ಯಾಕ್​​​ಮೇಲ್​ ಮಾಡಿದ್ಲಾ ದಿವ್ಯಾ ವಸಂತ? ಅವರ ವಿಡಿಯೋ ಇವಳ ಬಳಿ ಇದ್ಯಾ?

ಆನಂದ್​​ ಗುರೂಜಿಗೆ ಬ್ಲ್ಯಾಕ್​​​ಮೇಲ್​ ಮಾಡಿದ್ಲಾ ದಿವ್ಯಾ ವಸಂತ? ಅವರ ವಿಡಿಯೋ ಇವಳ ಬಳಿ ಇದ್ಯಾ?

Published : May 16, 2025, 05:30 PM IST

ದಿವ್ಯಾ ವಸಂತಾ ಆರೋಪ ನಾವು ಸುಳ್ಳು ಸುದ್ದಿ ಮಾಡುತ್ತಿದ್ದೇವೆ ಅಂತ. ಹಾಗಾದ್ರೆ ಆಕೆಯ ಆರೋಪಕ್ಕೆ ನಾವು ಉತ್ತರ ಕೊಡಲೇಬೇಕಲ್ವಾ..? ಆ ಕೆಲಸವನ್ನ ಬ್ರೇಕ್​ ಆದ್ಮೇಲೆ ಮಾಡ್ತೀವಿ ಅಷ್ಟೇ ಅಲ್ಲ ಸ್ವತಹ ಆನಂದ್​​ ಗುರೂಜಿಯೇ ಈ ಗ್ಯಾಂಗ್​ ಮಾಡಿದ್ದ ಡೀಲ್​ ಕಹನಿಯನ್ನ ಹೇಳಿದ್ದಾರೆ. 

ಅವರು ಖ್ಯಾತ ಜ್ಯೋತಿಷಿ, ವಾಸ್ತು ಶಿಲ್ಪಿ... ಬೆಳಗ್ಗೆ ಆಗ್ತಿದ್ದಂತೆ ಖಾಸಗಿ ಚಾನಲ್​ನಲ್ಲಿ ಬಂದು ತಮ್ಮ ಫಾಲೋವರ್ಸ್​​ ಮತ್ತು ಭಕ್ತರಿಗೆ ಸಲಹೆಗಳನ್ನ ಮತ್ತು ಸೂಚನೆಗಳನ್ನ ಕೊಡುತ್ತಿದ್ದವರು. ಅವರಿಗೆ ರಾಜ್ಯದ ಮೂಲೆ ಮೂಲೆಯಲ್ಲಿ ಲಕ್ಷಾಂತರ ಅಭಿಮಾನಿಗಳಿದ್ದಾರೆ. ಅವರ ಮಾತುಗಳನ್ನೇ ವೇದವಾಖ್ಯವನ್ನಾಗಿ ಮಾಡಿಕೊಂಡು ಅವರು ಹೇಳಿದಂತೆ ಕೇಳುವ ಭಕ್ತರಿದ್ದಾರೆ. ಆದ್ರೆ ಇವತ್ತು ಇದೇ ಗುರೂಜಿ ಪೊಲೀಸ್​​ ಠಾಣೆ ಮೆಟ್ಟಿಲ್ಲೇರಿದ್ದಾರೆ. ನನಗೆ ಮೋಸವಾಗಿದೆ. ನನ್ನನ್ನ ಬ್ಲ್ಯಾಕ್​ ಮೇಲ್​ ಮಾಡ್ತಿದ್ದಾರೆ. ನನ್ನ ವಿಡಿಯೋ ಇದೆ ಅಂತ ಹೆದರಿಸುತ್ತಿದ್ದಾರೆ ಅಂತ ಕಂಪ್ಲೆಂಟ್​​ ದಾಖಲಿಸಿದ್ದಾರೆ. ಹಾಗಾದ್ರೆ ಬ್ಲ್ಯಾಕ್​ಮೇಲ್​ ಬಲೆಗೆ ಬಿದ್ದಿರುವ ಆ ಖ್ಯಾತ ಗುರೂಜಿ ಯಾರು? ಅವರಿಗೆ ಬೆದರಿಕೆಗಳನ್ನ ಹಾಕುತ್ತಿರುವವರು ಯಾರು..? ಇಡೀ ರಾಜ್ಯವೇ ಬೆಚ್ಚಿ ಬೀಳೋ ಸ್ಟೋರಿಯೇ ಇವತ್ತಿನ ಎಫ್​​​.ಐ.ಆರ್​​. 

ದಿವ್ಯಾ ವಸಂತಾ ಆರೋಪ ನಾವು ಸುಳ್ಳು ಸುದ್ದಿ ಮಾಡುತ್ತಿದ್ದೇವೆ ಅಂತ. ಹಾಗಾದ್ರೆ ಆಕೆಯ ಆರೋಪಕ್ಕೆ ನಾವು ಉತ್ತರ ಕೊಡಲೇಬೇಕಲ್ವಾ..? ಆ ಕೆಲಸವನ್ನ ಬ್ರೇಕ್​ ಆದ್ಮೇಲೆ ಮಾಡ್ತೀವಿ ಅಷ್ಟೇ ಅಲ್ಲ ಸ್ವತಹ ಆನಂದ್​​ ಗುರೂಜಿಯೇ ಈ ಗ್ಯಾಂಗ್​ ಮಾಡಿದ್ದ ಡೀಲ್​ ಕಹನಿಯನ್ನ ಹೇಳಿದ್ದಾರೆ. ಅದೊಂದು ಗ್ಯಾಂಗ್​​​​​ ತನ್ನ ಪಾಡಿಗಿದ್ದ ಗುರೂಜಿಯನ್ನ ಅಡ್ಡಗಟ್ಟಿ ನಿನ್ನ ಸಿಡಿ ನನ್ನ ಬಳಿ ಇದೆ. ಡೀಲ್​ ಮಾಡಿಕೊಂಡ್ರೆ ಆ ವಿಡಿಯೋ ಡಿಲೀಟ್​ ಆಗುತ್ತೆ ಅಂತ ಹೆಳಿದ್ದರಂತೆ. ಅಷ್ಟೇ ಅಲ್ಲ ಗುರೂಜಿಯ ಆಶ್ರಮದ ಜಾಗದ ಬಗ್ಗೆಯೂ ಮಾತನ್ನಾಡಿದ್ರಂತೆ. ಇದೇ ವಿಷಯವನ್ನಿಟ್ಟುಕೊಂಡು ಆ ಗ್ಯಾಂಗ್​ ಯೂಟ್ಯೂಬ್​ ಚಾನಲ್​​​ನಲ್ಲಿ ಗುರೂಜಿ ಬಗ್ಗೆ ಸಾಲು ಸಾಲು ಎಪಿಸೋಡ್​ಗಳನ್ನ ಮಾಡಿದ್ರಂತೆ. 

ದುಡ್ಡಿಗೆ ಬೇಡಿಕೆ ಕೂಡ ಇಟ್ಟಿದ್ರಂತೆ. ಆದ್ರೆ ಯಾವಾಗ ತಮ್ಮ ಬಗ್ಗೆ ವಿಡಿಯೋಗಳು ಹರಿದಾಡೋಕೆ ಶುರುವಾಯ್ತೋ ಗುರೂಜಿ ಸ್ಟೇ ಆರ್ಡರ್​​ ತಂದಿದ್ರು. ಆಗ ಆ ಗ್ಯಾಂಗ್​ ಬೇರೆ ಹೆರುಗಳಲ್ಲಿ ಚಾನಲ್​ ಮಾಡಿಕೊಂಡು ಮತ್ತೆ ಸುದ್ದಿ ಪ್ರಸಾರ ಮಾಡೋದಕ್ಕೆ ಶುರು ಮಾಡಿದ್ರು. ನಿರಂತರವಾದ ಬ್ಲ್ಯಾಕ್​ಮೇಲ್​ ಅನ್ನ ತಡೆದುಕೊಂಡಿದ್ದ ಆನಂದ್​​ ಗುರೂಜಿ ಕೊನೆಗೆ ಪೊಲೀಸ್​ ಠಾಣೆಗೆ ಹೋಗಿ ಕೂತುಬಿಟ್ಟರು. ಎಲುಬಿಲ್ಲದ ನಾಲಗೆ ಏನ್​ ಬೇಕಾದ್ರೂ ಮಾತನ್ನಾಡಿಸುತ್ತೆ ಅನ್ನೋದಕ್ಕೆ ಈಕೆಯ ಈ ಮಾತುಗಳೇ ಸಾಕ್ಷಿ. ಪತ್ರಕರ್ತೆ ಅಂತ ಮುಖವಾಡ ಹಾಕಿಕೊಂಡು ಮಾಡಬಾರದ ಕೆಲಸ ಮಾಡಿ ಈಗ ಪತ್ರಕರ್ತರ ಮೇಲೆಯೇ ಆರೋಪ ಮಾಡುತ್ತಿರುವ ಈಕೆಗೆ ಆ ದೇವರು ಒಳ್ಳೆಯ ಬುದ್ಧಿ ಕರುಣಿಸಲಿ.. ಹಾಗೇ ಈ ಕೇಸ್​​ನಲ್ಲಿ ಯಾರದ್ದು ತಪ್ಪಿದೆ ಅನ್ನೋದು ತನಿಖೆಯಿಂದ ಹೊರಗೆ ಬರಲಿ ಅಂತ ಹೇಳ್ತಾ ಇವತ್ತಿನ ಎಪಿಸೋಡ್​​ ಮುಗಿಸುತ್ತಿದ್ದೇನೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more