ಕವರಿ ಸ್ಟೋರಿ ಇಂಪ್ಯಾಕ್ಟ್: ನಿರ್ಲಕ್ಷ್ಯ ಮಾಡಿದ್ದಕ್ಕೆ ಅಧಿಕಾರಿ ಸಸ್ಪೆಂಡ್

ಕವರಿ ಸ್ಟೋರಿ ಇಂಪ್ಯಾಕ್ಟ್: ನಿರ್ಲಕ್ಷ್ಯ ಮಾಡಿದ್ದಕ್ಕೆ ಅಧಿಕಾರಿ ಸಸ್ಪೆಂಡ್

Published : Jun 26, 2021, 08:33 PM IST

ಏಷ್ಯಾನೆಟ್ ಸುವರ್ಣ ನ್ಯೂಸ್‌ ವರ್ ಸ್ಟೋರಿಯ ಬಿಗ್ ಇಂಪ್ಯಾಕ್ಟ್‌ನಿಂದಾಗಿ ಅರಣ್ಯದಲ್ಲಿ ಅಕ್ರಮವಾಗಿ ಮರ ಕಡಿದು ಸಾಗಿಸುತ್ತಿದ್ದವರು ಇದೀಗ ಅಮಾನತುಗೊಂಡು ಮನೆಗೆ ಹೋಗಿದ್ದಾರೆ. 

ಚಿಕ್ಕಮಗಳೂರು, (ಜೂನ್. 26):  ಏಷ್ಯಾನೆಟ್ ಸುವರ್ಣ ನ್ಯೂಸ್‌ ವರ್ ಸ್ಟೋರಿಯ ಬಿಗ್ ಇಂಪ್ಯಾಕ್ಟ್‌ನಿಂದಾಗಿ ಅರಣ್ಯದಲ್ಲಿ ಅಕ್ರಮವಾಗಿ ಮರ ಕಡಿದು ಸಾಗಿಸುತ್ತಿದ್ದವರು ಇದೀಗ ಅಮಾನತುಗೊಂಡು ಮನೆಗೆ ಹೋಗಿದ್ದಾರೆ. 

ಕವರ್‌ ಸ್ಟೋರಿ ಇಂಪ್ಯಾಕ್ಟ್; 7 ಅರಣ್ಯ ಅಧಿಕಾರಿಗಳು ಮನೆಗೆ

ಹೌದು..ಚಿಕ್ಕಮಗಳೂರಿನ ಕಳಸದ ಬಳಿಯ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಮರ ಕಡಿದು ಸಾಗಿಸುತ್ತಿದ್ದರು. ಈ  ಬಗ್ಗೆ ನಿಮ್ಮ ಏಷ್ಯಾನೆಟ್ ಸುವರ್ಣ ನ್ಯೂಸ್ ಕವರ್ ಸ್ಟೋರಿಯಲ್ಲಿ ವರದಿ ಪ್ರಸಾರ ಮಾಡಿತ್ತು. ಇದರ ಇಂಪ್ಯಾಕ್ಟ್‌ನಿಂದ ಕರ್ತವ್ಯ ಲೋಪ, ನಿರ್ಲಕ್ಷ್ಯ ಮಾಡಿದ್ದಕ್ಕೆ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ. 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!