ದಿವ್ಯಾಂಗ ಮಗನ ಸಾಕಲಾರದೆ ಕಷ್ಟ ಪಡುತ್ತಿದ್ದ ತಾಯಿಗೆ ನೆರವಿನ ಮಹಾಪೂರ

ದಿವ್ಯಾಂಗ ಮಗನ ಸಾಕಲಾರದೆ ಕಷ್ಟ ಪಡುತ್ತಿದ್ದ ತಾಯಿಗೆ ನೆರವಿನ ಮಹಾಪೂರ

Suvarna News   | Asianet News
Published : Apr 16, 2020, 12:04 PM ISTUpdated : Apr 16, 2020, 12:37 PM IST
24 ವರ್ಷದ ದಿವ್ಯಾಂಗ ಮಗನ ಆರೈಕೆ ಮಾಡಲಾಗದೆ ತಾಯಿ ಪರದಾಡಿದ ಘಟನೆಯನ್ನು ಸುವರ್ಣನ್ಯೂಸ್ ವರದಿ ಮಾಡಿತ್ತು. ಬೆಳಗಾವಿ ನಿವಾಸಿ ಅಶ್ವಿನಿ ಅವರಿಗೆ ಈಗ ನೆರವಿಗೆ ಮಹಾಪೂರ ಹರಿದು ಬಂದಿದೆ.
ಬೆಳಗಾವಿ(ಏ.16): 24 ವರ್ಷದ ದಿವ್ಯಾಂಗ ಮಗನ ಆರೈಕೆ ಮಾಡಲಾಗದೆ ತಾಯಿ ಪರದಾಡಿದ ಘಟನೆಯನ್ನು ಸುವರ್ಣನ್ಯೂಸ್ ವರದಿ ಮಾಡಿತ್ತು. ಬೆಳಗಾವಿ ನಿವಾಸಿ ಅಶ್ವಿನಿ ಅವರಿಗೆ ಈಗ ನೆರವಿಗೆ ಮಹಾಪೂರ ಹರಿದು ಬಂದಿದೆ.

ದಿವ್ಯಾಂಗ ಮಗನ ಸಾಕಲಾರೆ ಕಷ್ಟ ಪಡುತ್ತಿದ್ದ ತಾಯಿಗೆ ನೆರವಿನ ಮಹಾಪೂರ

ಗಾರ್ಮೆಂಟ್‌ನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಲಾಕ್‌ಡೌನ್ ನಂತರ ಆದಾಯವಿಲ್ಲದೆ ಮನೆಯಲ್ಲಿ ಬಾಕಿಯಾಗಿದ್ದರು. ಮಗನನ್ನು ಸಾಕಲಾಗದೆ ಕಷ್ಟಪಡುತ್ತಿದ್ದ ತಾಯಿಗೆ ಜನ ಆಹಾರ ಸಾಮಾಗ್ರಿಗಳನ್ನು ಒದಗಿಸಿದ್ದಾರೆ. ಹಾಗೇ ಇನ್ನೂ ಹಲವರು ಅಶ್ವಿನಿ ಅವರ ಖಾತೆಗೂ ಹಣ ಕಳುಹಿಸಿ ನೆರವು ನೀಡಿದ್ದಾರೆ.
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?