ದಿವ್ಯಾಂಗ ಮಗನ ಸಾಕಲಾರದೆ ಕಷ್ಟ ಪಡುತ್ತಿದ್ದ ತಾಯಿಗೆ ನೆರವಿನ ಮಹಾಪೂರ

ದಿವ್ಯಾಂಗ ಮಗನ ಸಾಕಲಾರದೆ ಕಷ್ಟ ಪಡುತ್ತಿದ್ದ ತಾಯಿಗೆ ನೆರವಿನ ಮಹಾಪೂರ

Suvarna News   | Asianet News
Published : Apr 16, 2020, 12:04 PM ISTUpdated : Apr 16, 2020, 12:37 PM IST
24 ವರ್ಷದ ದಿವ್ಯಾಂಗ ಮಗನ ಆರೈಕೆ ಮಾಡಲಾಗದೆ ತಾಯಿ ಪರದಾಡಿದ ಘಟನೆಯನ್ನು ಸುವರ್ಣನ್ಯೂಸ್ ವರದಿ ಮಾಡಿತ್ತು. ಬೆಳಗಾವಿ ನಿವಾಸಿ ಅಶ್ವಿನಿ ಅವರಿಗೆ ಈಗ ನೆರವಿಗೆ ಮಹಾಪೂರ ಹರಿದು ಬಂದಿದೆ.
ಬೆಳಗಾವಿ(ಏ.16): 24 ವರ್ಷದ ದಿವ್ಯಾಂಗ ಮಗನ ಆರೈಕೆ ಮಾಡಲಾಗದೆ ತಾಯಿ ಪರದಾಡಿದ ಘಟನೆಯನ್ನು ಸುವರ್ಣನ್ಯೂಸ್ ವರದಿ ಮಾಡಿತ್ತು. ಬೆಳಗಾವಿ ನಿವಾಸಿ ಅಶ್ವಿನಿ ಅವರಿಗೆ ಈಗ ನೆರವಿಗೆ ಮಹಾಪೂರ ಹರಿದು ಬಂದಿದೆ.

ದಿವ್ಯಾಂಗ ಮಗನ ಸಾಕಲಾರೆ ಕಷ್ಟ ಪಡುತ್ತಿದ್ದ ತಾಯಿಗೆ ನೆರವಿನ ಮಹಾಪೂರ

ಗಾರ್ಮೆಂಟ್‌ನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಲಾಕ್‌ಡೌನ್ ನಂತರ ಆದಾಯವಿಲ್ಲದೆ ಮನೆಯಲ್ಲಿ ಬಾಕಿಯಾಗಿದ್ದರು. ಮಗನನ್ನು ಸಾಕಲಾಗದೆ ಕಷ್ಟಪಡುತ್ತಿದ್ದ ತಾಯಿಗೆ ಜನ ಆಹಾರ ಸಾಮಾಗ್ರಿಗಳನ್ನು ಒದಗಿಸಿದ್ದಾರೆ. ಹಾಗೇ ಇನ್ನೂ ಹಲವರು ಅಶ್ವಿನಿ ಅವರ ಖಾತೆಗೂ ಹಣ ಕಳುಹಿಸಿ ನೆರವು ನೀಡಿದ್ದಾರೆ.
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!