ದಿವ್ಯಾಂಗ ಮಗನ ಸಾಕಲಾರದೆ ಕಷ್ಟ ಪಡುತ್ತಿದ್ದ ತಾಯಿಗೆ ನೆರವಿನ ಮಹಾಪೂರ

ದಿವ್ಯಾಂಗ ಮಗನ ಸಾಕಲಾರದೆ ಕಷ್ಟ ಪಡುತ್ತಿದ್ದ ತಾಯಿಗೆ ನೆರವಿನ ಮಹಾಪೂರ

Published : Apr 16, 2020, 12:04 PM ISTUpdated : Apr 16, 2020, 12:37 PM IST
24 ವರ್ಷದ ದಿವ್ಯಾಂಗ ಮಗನ ಆರೈಕೆ ಮಾಡಲಾಗದೆ ತಾಯಿ ಪರದಾಡಿದ ಘಟನೆಯನ್ನು ಸುವರ್ಣನ್ಯೂಸ್ ವರದಿ ಮಾಡಿತ್ತು. ಬೆಳಗಾವಿ ನಿವಾಸಿ ಅಶ್ವಿನಿ ಅವರಿಗೆ ಈಗ ನೆರವಿಗೆ ಮಹಾಪೂರ ಹರಿದು ಬಂದಿದೆ.
ಬೆಳಗಾವಿ(ಏ.16): 24 ವರ್ಷದ ದಿವ್ಯಾಂಗ ಮಗನ ಆರೈಕೆ ಮಾಡಲಾಗದೆ ತಾಯಿ ಪರದಾಡಿದ ಘಟನೆಯನ್ನು ಸುವರ್ಣನ್ಯೂಸ್ ವರದಿ ಮಾಡಿತ್ತು. ಬೆಳಗಾವಿ ನಿವಾಸಿ ಅಶ್ವಿನಿ ಅವರಿಗೆ ಈಗ ನೆರವಿಗೆ ಮಹಾಪೂರ ಹರಿದು ಬಂದಿದೆ.

ದಿವ್ಯಾಂಗ ಮಗನ ಸಾಕಲಾರೆ ಕಷ್ಟ ಪಡುತ್ತಿದ್ದ ತಾಯಿಗೆ ನೆರವಿನ ಮಹಾಪೂರ

ಗಾರ್ಮೆಂಟ್‌ನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಲಾಕ್‌ಡೌನ್ ನಂತರ ಆದಾಯವಿಲ್ಲದೆ ಮನೆಯಲ್ಲಿ ಬಾಕಿಯಾಗಿದ್ದರು. ಮಗನನ್ನು ಸಾಕಲಾಗದೆ ಕಷ್ಟಪಡುತ್ತಿದ್ದ ತಾಯಿಗೆ ಜನ ಆಹಾರ ಸಾಮಾಗ್ರಿಗಳನ್ನು ಒದಗಿಸಿದ್ದಾರೆ. ಹಾಗೇ ಇನ್ನೂ ಹಲವರು ಅಶ್ವಿನಿ ಅವರ ಖಾತೆಗೂ ಹಣ ಕಳುಹಿಸಿ ನೆರವು ನೀಡಿದ್ದಾರೆ.
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!