ದಿವ್ಯಾಂಗ ಮಗನ ಸಾಕಲಾರದೆ ಕಷ್ಟ ಪಡುತ್ತಿದ್ದ ತಾಯಿಗೆ ನೆರವಿನ ಮಹಾಪೂರ

ದಿವ್ಯಾಂಗ ಮಗನ ಸಾಕಲಾರದೆ ಕಷ್ಟ ಪಡುತ್ತಿದ್ದ ತಾಯಿಗೆ ನೆರವಿನ ಮಹಾಪೂರ

Suvarna News   | Asianet News
Published : Apr 16, 2020, 12:04 PM ISTUpdated : Apr 16, 2020, 12:37 PM IST
24 ವರ್ಷದ ದಿವ್ಯಾಂಗ ಮಗನ ಆರೈಕೆ ಮಾಡಲಾಗದೆ ತಾಯಿ ಪರದಾಡಿದ ಘಟನೆಯನ್ನು ಸುವರ್ಣನ್ಯೂಸ್ ವರದಿ ಮಾಡಿತ್ತು. ಬೆಳಗಾವಿ ನಿವಾಸಿ ಅಶ್ವಿನಿ ಅವರಿಗೆ ಈಗ ನೆರವಿಗೆ ಮಹಾಪೂರ ಹರಿದು ಬಂದಿದೆ.
ಬೆಳಗಾವಿ(ಏ.16): 24 ವರ್ಷದ ದಿವ್ಯಾಂಗ ಮಗನ ಆರೈಕೆ ಮಾಡಲಾಗದೆ ತಾಯಿ ಪರದಾಡಿದ ಘಟನೆಯನ್ನು ಸುವರ್ಣನ್ಯೂಸ್ ವರದಿ ಮಾಡಿತ್ತು. ಬೆಳಗಾವಿ ನಿವಾಸಿ ಅಶ್ವಿನಿ ಅವರಿಗೆ ಈಗ ನೆರವಿಗೆ ಮಹಾಪೂರ ಹರಿದು ಬಂದಿದೆ.

ದಿವ್ಯಾಂಗ ಮಗನ ಸಾಕಲಾರೆ ಕಷ್ಟ ಪಡುತ್ತಿದ್ದ ತಾಯಿಗೆ ನೆರವಿನ ಮಹಾಪೂರ

ಗಾರ್ಮೆಂಟ್‌ನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಲಾಕ್‌ಡೌನ್ ನಂತರ ಆದಾಯವಿಲ್ಲದೆ ಮನೆಯಲ್ಲಿ ಬಾಕಿಯಾಗಿದ್ದರು. ಮಗನನ್ನು ಸಾಕಲಾಗದೆ ಕಷ್ಟಪಡುತ್ತಿದ್ದ ತಾಯಿಗೆ ಜನ ಆಹಾರ ಸಾಮಾಗ್ರಿಗಳನ್ನು ಒದಗಿಸಿದ್ದಾರೆ. ಹಾಗೇ ಇನ್ನೂ ಹಲವರು ಅಶ್ವಿನಿ ಅವರ ಖಾತೆಗೂ ಹಣ ಕಳುಹಿಸಿ ನೆರವು ನೀಡಿದ್ದಾರೆ.
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!