ಸುವರ್ಣ ನ್ಯೂಸ್ ಇಂಪ್ಯಾಕ್ಟ್: 95ರ ಗಂಗಮ್ಮಜ್ಜಿಗೆ ನಾಡ ದೊರೆ ಕೊಟ್ಟ ಮಾತು ತಪ್ಪಲಿಲ್ಲ

ಸುವರ್ಣ ನ್ಯೂಸ್ ಇಂಪ್ಯಾಕ್ಟ್: 95ರ ಗಂಗಮ್ಮಜ್ಜಿಗೆ ನಾಡ ದೊರೆ ಕೊಟ್ಟ ಮಾತು ತಪ್ಪಲಿಲ್ಲ

Published : Oct 02, 2019, 04:44 PM ISTUpdated : Oct 02, 2019, 05:21 PM IST

ಶಿವಮೊಗ್ಗ, [ಅ.02]:ಬರ್ಮಾದ ರಂಗೂನ್ ಮೂಲದ , ಬ್ರಿಟೀಷರ ಕಾಲದಲ್ಲಿ ಮಿಲಿಟರಿ ಮ್ಯಾನ್ ಆಗಿದ್ದ ಎ.ಸುಬ್ಬನಾಯ್ಡು ರವರ ಪತ್ನಿ ಎ.ಎಸ್.ಗಂಗಮ್ಮ ಎಂಬ ಹಣ್ಣು ಹಣ್ಣು ಅಜ್ಕಿಗೆ ಕೊನೆಗೂ ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಂದಿಸಿದ್ದಾರೆ. ಅವರಿಗೆ 5ಲಕ್ಷ ರೂ ಪರಿಹಾರದ ಜತೆಗೆ ಉಚಿತ ಸೈಟ್, ಮನೆ ನೀಡುವುದಾಗಿ ಭರವಸೆ ನೀಡಿದ್ದರು. ಅದರಂತೆ  ಅಜ್ಜಿಗೆ ಮನೆಯ ಹಕ್ಕು ಪತ್ರ ನೀಡಿ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದಾರೆ. 95ವರ್ಷದ ಗಂಗಮ್ಮಜ್ಜಿಗೆ ಶಿವಮೊಗ್ಗದ ಬೊಮ್ಮನಕಟ್ಟೆ ಆಶ್ರಯ ಬಡಾವಣೆಯ ಹೆಚ್ ಬ್ಲಾಕ್ ನಲ್ಲಿ 3 ನಂಬರ್ ಮನೆಯ ಹಕ್ಕು ಪತ್ರ ನೀಡಲಾಗಿದೆ. ಇದೆಲ್ಲ ಆಗಿದ್ದು ಸುವರ್ಣ ನ್ಯೂಸ್ ಪರಿಶ್ರಮದಿಂದ.

ಶಿವಮೊಗ್ಗ, [ಅ.02]:ಬರ್ಮಾದ ರಂಗೂನ್ ಮೂಲದ , ಬ್ರಿಟೀಷರ ಕಾಲದಲ್ಲಿ ಮಿಲಿಟರಿ ಮ್ಯಾನ್ ಆಗಿದ್ದ ಎ.ಸುಬ್ಬನಾಯ್ಡು ರವರ ಪತ್ನಿ ಎ.ಎಸ್.ಗಂಗಮ್ಮ ಎಂಬ ಹಣ್ಣು ಹಣ್ಣು ಅಜ್ಕಿಗೆ ಕೊನೆಗೂ ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಂದಿಸಿದ್ದಾರೆ. ಅವರಿಗೆ 5ಲಕ್ಷ ರೂ ಪರಿಹಾರದ ಜತೆಗೆ ಉಚಿತ ಸೈಟ್, ಮನೆ ನೀಡುವುದಾಗಿ ಭರವಸೆ ನೀಡಿದ್ದರು. ಅದರಂತೆ  ಅಜ್ಜಿಗೆ ಮನೆಯ ಹಕ್ಕು ಪತ್ರ ನೀಡಿ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದಾರೆ. 95ವರ್ಷದ ಗಂಗಮ್ಮಜ್ಜಿಗೆ ಶಿವಮೊಗ್ಗದ ಬೊಮ್ಮನಕಟ್ಟೆ ಆಶ್ರಯ ಬಡಾವಣೆಯ ಹೆಚ್ ಬ್ಲಾಕ್ ನಲ್ಲಿ 3 ನಂಬರ್ ಮನೆಯ ಹಕ್ಕು ಪತ್ರ ನೀಡಲಾಗಿದೆ. ಇದೆಲ್ಲ ಆಗಿದ್ದು ಸುವರ್ಣ ನ್ಯೂಸ್ ಪರಿಶ್ರಮದಿಂದ.

ಅ.02ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ:

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!