ಸುವರ್ಣ ನ್ಯೂಸ್ ಇಂಪ್ಯಾಕ್ಟ್: 95ರ ಗಂಗಮ್ಮಜ್ಜಿಗೆ ನಾಡ ದೊರೆ ಕೊಟ್ಟ ಮಾತು ತಪ್ಪಲಿಲ್ಲ

ಸುವರ್ಣ ನ್ಯೂಸ್ ಇಂಪ್ಯಾಕ್ಟ್: 95ರ ಗಂಗಮ್ಮಜ್ಜಿಗೆ ನಾಡ ದೊರೆ ಕೊಟ್ಟ ಮಾತು ತಪ್ಪಲಿಲ್ಲ

Published : Oct 02, 2019, 04:44 PM ISTUpdated : Oct 02, 2019, 05:21 PM IST

ಶಿವಮೊಗ್ಗ, [ಅ.02]:ಬರ್ಮಾದ ರಂಗೂನ್ ಮೂಲದ , ಬ್ರಿಟೀಷರ ಕಾಲದಲ್ಲಿ ಮಿಲಿಟರಿ ಮ್ಯಾನ್ ಆಗಿದ್ದ ಎ.ಸುಬ್ಬನಾಯ್ಡು ರವರ ಪತ್ನಿ ಎ.ಎಸ್.ಗಂಗಮ್ಮ ಎಂಬ ಹಣ್ಣು ಹಣ್ಣು ಅಜ್ಕಿಗೆ ಕೊನೆಗೂ ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಂದಿಸಿದ್ದಾರೆ. ಅವರಿಗೆ 5ಲಕ್ಷ ರೂ ಪರಿಹಾರದ ಜತೆಗೆ ಉಚಿತ ಸೈಟ್, ಮನೆ ನೀಡುವುದಾಗಿ ಭರವಸೆ ನೀಡಿದ್ದರು. ಅದರಂತೆ  ಅಜ್ಜಿಗೆ ಮನೆಯ ಹಕ್ಕು ಪತ್ರ ನೀಡಿ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದಾರೆ. 95ವರ್ಷದ ಗಂಗಮ್ಮಜ್ಜಿಗೆ ಶಿವಮೊಗ್ಗದ ಬೊಮ್ಮನಕಟ್ಟೆ ಆಶ್ರಯ ಬಡಾವಣೆಯ ಹೆಚ್ ಬ್ಲಾಕ್ ನಲ್ಲಿ 3 ನಂಬರ್ ಮನೆಯ ಹಕ್ಕು ಪತ್ರ ನೀಡಲಾಗಿದೆ. ಇದೆಲ್ಲ ಆಗಿದ್ದು ಸುವರ್ಣ ನ್ಯೂಸ್ ಪರಿಶ್ರಮದಿಂದ.

ಶಿವಮೊಗ್ಗ, [ಅ.02]:ಬರ್ಮಾದ ರಂಗೂನ್ ಮೂಲದ , ಬ್ರಿಟೀಷರ ಕಾಲದಲ್ಲಿ ಮಿಲಿಟರಿ ಮ್ಯಾನ್ ಆಗಿದ್ದ ಎ.ಸುಬ್ಬನಾಯ್ಡು ರವರ ಪತ್ನಿ ಎ.ಎಸ್.ಗಂಗಮ್ಮ ಎಂಬ ಹಣ್ಣು ಹಣ್ಣು ಅಜ್ಕಿಗೆ ಕೊನೆಗೂ ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಂದಿಸಿದ್ದಾರೆ. ಅವರಿಗೆ 5ಲಕ್ಷ ರೂ ಪರಿಹಾರದ ಜತೆಗೆ ಉಚಿತ ಸೈಟ್, ಮನೆ ನೀಡುವುದಾಗಿ ಭರವಸೆ ನೀಡಿದ್ದರು. ಅದರಂತೆ  ಅಜ್ಜಿಗೆ ಮನೆಯ ಹಕ್ಕು ಪತ್ರ ನೀಡಿ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದಾರೆ. 95ವರ್ಷದ ಗಂಗಮ್ಮಜ್ಜಿಗೆ ಶಿವಮೊಗ್ಗದ ಬೊಮ್ಮನಕಟ್ಟೆ ಆಶ್ರಯ ಬಡಾವಣೆಯ ಹೆಚ್ ಬ್ಲಾಕ್ ನಲ್ಲಿ 3 ನಂಬರ್ ಮನೆಯ ಹಕ್ಕು ಪತ್ರ ನೀಡಲಾಗಿದೆ. ಇದೆಲ್ಲ ಆಗಿದ್ದು ಸುವರ್ಣ ನ್ಯೂಸ್ ಪರಿಶ್ರಮದಿಂದ.

ಅ.02ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ:

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!