ಸುವರ್ಣ ನ್ಯೂಸ್ ಇಂಪ್ಯಾಕ್ಟ್: 95ರ ಗಂಗಮ್ಮಜ್ಜಿಗೆ ನಾಡ ದೊರೆ ಕೊಟ್ಟ ಮಾತು ತಪ್ಪಲಿಲ್ಲ

ಸುವರ್ಣ ನ್ಯೂಸ್ ಇಂಪ್ಯಾಕ್ಟ್: 95ರ ಗಂಗಮ್ಮಜ್ಜಿಗೆ ನಾಡ ದೊರೆ ಕೊಟ್ಟ ಮಾತು ತಪ್ಪಲಿಲ್ಲ

Published : Oct 02, 2019, 04:44 PM ISTUpdated : Oct 02, 2019, 05:21 PM IST

ಶಿವಮೊಗ್ಗ, [ಅ.02]:ಬರ್ಮಾದ ರಂಗೂನ್ ಮೂಲದ , ಬ್ರಿಟೀಷರ ಕಾಲದಲ್ಲಿ ಮಿಲಿಟರಿ ಮ್ಯಾನ್ ಆಗಿದ್ದ ಎ.ಸುಬ್ಬನಾಯ್ಡು ರವರ ಪತ್ನಿ ಎ.ಎಸ್.ಗಂಗಮ್ಮ ಎಂಬ ಹಣ್ಣು ಹಣ್ಣು ಅಜ್ಕಿಗೆ ಕೊನೆಗೂ ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಂದಿಸಿದ್ದಾರೆ. ಅವರಿಗೆ 5ಲಕ್ಷ ರೂ ಪರಿಹಾರದ ಜತೆಗೆ ಉಚಿತ ಸೈಟ್, ಮನೆ ನೀಡುವುದಾಗಿ ಭರವಸೆ ನೀಡಿದ್ದರು. ಅದರಂತೆ  ಅಜ್ಜಿಗೆ ಮನೆಯ ಹಕ್ಕು ಪತ್ರ ನೀಡಿ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದಾರೆ. 95ವರ್ಷದ ಗಂಗಮ್ಮಜ್ಜಿಗೆ ಶಿವಮೊಗ್ಗದ ಬೊಮ್ಮನಕಟ್ಟೆ ಆಶ್ರಯ ಬಡಾವಣೆಯ ಹೆಚ್ ಬ್ಲಾಕ್ ನಲ್ಲಿ 3 ನಂಬರ್ ಮನೆಯ ಹಕ್ಕು ಪತ್ರ ನೀಡಲಾಗಿದೆ. ಇದೆಲ್ಲ ಆಗಿದ್ದು ಸುವರ್ಣ ನ್ಯೂಸ್ ಪರಿಶ್ರಮದಿಂದ.

ಶಿವಮೊಗ್ಗ, [ಅ.02]:ಬರ್ಮಾದ ರಂಗೂನ್ ಮೂಲದ , ಬ್ರಿಟೀಷರ ಕಾಲದಲ್ಲಿ ಮಿಲಿಟರಿ ಮ್ಯಾನ್ ಆಗಿದ್ದ ಎ.ಸುಬ್ಬನಾಯ್ಡು ರವರ ಪತ್ನಿ ಎ.ಎಸ್.ಗಂಗಮ್ಮ ಎಂಬ ಹಣ್ಣು ಹಣ್ಣು ಅಜ್ಕಿಗೆ ಕೊನೆಗೂ ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಂದಿಸಿದ್ದಾರೆ. ಅವರಿಗೆ 5ಲಕ್ಷ ರೂ ಪರಿಹಾರದ ಜತೆಗೆ ಉಚಿತ ಸೈಟ್, ಮನೆ ನೀಡುವುದಾಗಿ ಭರವಸೆ ನೀಡಿದ್ದರು. ಅದರಂತೆ  ಅಜ್ಜಿಗೆ ಮನೆಯ ಹಕ್ಕು ಪತ್ರ ನೀಡಿ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದಾರೆ. 95ವರ್ಷದ ಗಂಗಮ್ಮಜ್ಜಿಗೆ ಶಿವಮೊಗ್ಗದ ಬೊಮ್ಮನಕಟ್ಟೆ ಆಶ್ರಯ ಬಡಾವಣೆಯ ಹೆಚ್ ಬ್ಲಾಕ್ ನಲ್ಲಿ 3 ನಂಬರ್ ಮನೆಯ ಹಕ್ಕು ಪತ್ರ ನೀಡಲಾಗಿದೆ. ಇದೆಲ್ಲ ಆಗಿದ್ದು ಸುವರ್ಣ ನ್ಯೂಸ್ ಪರಿಶ್ರಮದಿಂದ.

ಅ.02ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ:

26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!