ಸುವರ್ಣ ನ್ಯೂಸ್ ಇಂಪ್ಯಾಕ್ಟ್: 95ರ ಗಂಗಮ್ಮಜ್ಜಿಗೆ ನಾಡ ದೊರೆ ಕೊಟ್ಟ ಮಾತು ತಪ್ಪಲಿಲ್ಲ

ಸುವರ್ಣ ನ್ಯೂಸ್ ಇಂಪ್ಯಾಕ್ಟ್: 95ರ ಗಂಗಮ್ಮಜ್ಜಿಗೆ ನಾಡ ದೊರೆ ಕೊಟ್ಟ ಮಾತು ತಪ್ಪಲಿಲ್ಲ

Published : Oct 02, 2019, 04:44 PM ISTUpdated : Oct 02, 2019, 05:21 PM IST

ಶಿವಮೊಗ್ಗ, [ಅ.02]:ಬರ್ಮಾದ ರಂಗೂನ್ ಮೂಲದ , ಬ್ರಿಟೀಷರ ಕಾಲದಲ್ಲಿ ಮಿಲಿಟರಿ ಮ್ಯಾನ್ ಆಗಿದ್ದ ಎ.ಸುಬ್ಬನಾಯ್ಡು ರವರ ಪತ್ನಿ ಎ.ಎಸ್.ಗಂಗಮ್ಮ ಎಂಬ ಹಣ್ಣು ಹಣ್ಣು ಅಜ್ಕಿಗೆ ಕೊನೆಗೂ ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಂದಿಸಿದ್ದಾರೆ. ಅವರಿಗೆ 5ಲಕ್ಷ ರೂ ಪರಿಹಾರದ ಜತೆಗೆ ಉಚಿತ ಸೈಟ್, ಮನೆ ನೀಡುವುದಾಗಿ ಭರವಸೆ ನೀಡಿದ್ದರು. ಅದರಂತೆ  ಅಜ್ಜಿಗೆ ಮನೆಯ ಹಕ್ಕು ಪತ್ರ ನೀಡಿ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದಾರೆ. 95ವರ್ಷದ ಗಂಗಮ್ಮಜ್ಜಿಗೆ ಶಿವಮೊಗ್ಗದ ಬೊಮ್ಮನಕಟ್ಟೆ ಆಶ್ರಯ ಬಡಾವಣೆಯ ಹೆಚ್ ಬ್ಲಾಕ್ ನಲ್ಲಿ 3 ನಂಬರ್ ಮನೆಯ ಹಕ್ಕು ಪತ್ರ ನೀಡಲಾಗಿದೆ. ಇದೆಲ್ಲ ಆಗಿದ್ದು ಸುವರ್ಣ ನ್ಯೂಸ್ ಪರಿಶ್ರಮದಿಂದ.

ಶಿವಮೊಗ್ಗ, [ಅ.02]:ಬರ್ಮಾದ ರಂಗೂನ್ ಮೂಲದ , ಬ್ರಿಟೀಷರ ಕಾಲದಲ್ಲಿ ಮಿಲಿಟರಿ ಮ್ಯಾನ್ ಆಗಿದ್ದ ಎ.ಸುಬ್ಬನಾಯ್ಡು ರವರ ಪತ್ನಿ ಎ.ಎಸ್.ಗಂಗಮ್ಮ ಎಂಬ ಹಣ್ಣು ಹಣ್ಣು ಅಜ್ಕಿಗೆ ಕೊನೆಗೂ ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಂದಿಸಿದ್ದಾರೆ. ಅವರಿಗೆ 5ಲಕ್ಷ ರೂ ಪರಿಹಾರದ ಜತೆಗೆ ಉಚಿತ ಸೈಟ್, ಮನೆ ನೀಡುವುದಾಗಿ ಭರವಸೆ ನೀಡಿದ್ದರು. ಅದರಂತೆ  ಅಜ್ಜಿಗೆ ಮನೆಯ ಹಕ್ಕು ಪತ್ರ ನೀಡಿ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದಾರೆ. 95ವರ್ಷದ ಗಂಗಮ್ಮಜ್ಜಿಗೆ ಶಿವಮೊಗ್ಗದ ಬೊಮ್ಮನಕಟ್ಟೆ ಆಶ್ರಯ ಬಡಾವಣೆಯ ಹೆಚ್ ಬ್ಲಾಕ್ ನಲ್ಲಿ 3 ನಂಬರ್ ಮನೆಯ ಹಕ್ಕು ಪತ್ರ ನೀಡಲಾಗಿದೆ. ಇದೆಲ್ಲ ಆಗಿದ್ದು ಸುವರ್ಣ ನ್ಯೂಸ್ ಪರಿಶ್ರಮದಿಂದ.

ಅ.02ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ:

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್