ತೆಪ್ಪದ ಮೇಲೆ ಪೋಸ್; ಬಿಲ್ಡಪ್ ಪೊಲೀಸಪ್ಪ ಅಮಾನತು

ತೆಪ್ಪದ ಮೇಲೆ ಪೋಸ್; ಬಿಲ್ಡಪ್ ಪೊಲೀಸಪ್ಪ ಅಮಾನತು

Published : Oct 23, 2020, 12:25 PM ISTUpdated : Oct 23, 2020, 12:49 PM IST

ಜನರು ನೆರೆಯಿಂದ ಸಂಕಷ್ಟದಲ್ಲಿದ್ದಾಗ ಬಿಲ್ಡಪ್ ಕೊಟ್ಟ ಕಲ್ಬುರ್ಗಿ ನೆಲೋಗಿಯ ಬಿಲ್ಡಪ್ PSI ಮಲ್ಲನಗೌಡ ಯಲಗೋಡ ಸಸ್ಪೆಂಡ್ ಆಗಿದ್ದಾರೆ. 

ಬೆಂಗಳೂರು (ಅ. 23): ಜನರು ನೆರೆಯಿಂದ ಸಂಕಷ್ಟದಲ್ಲಿದ್ದಾಗ ಬಿಲ್ಡಪ್ ಕೊಟ್ಟ ಕಲ್ಬುರ್ಗಿ ನೆಲೋಗಿಯ ಬಿಲ್ಡಪ್ PSI ಮಲ್ಲನಗೌಡ ಯಲಗೋಡ ಸಸ್ಪೆಂಡ್ ಆಗಿದ್ದಾರೆ. 

ತೆಪ್ಪದ ಮೇಲೆ ಹೋಗಿ ನಿಂತು ಮಲ್ಲನಗೌಡ ಪೋಸ್ ಕೊಟ್ಟಿದ್ದರು. ಆಮೇಲೆ ಜನರೇ ತೆಪ್ಪವನ್ನು ತಳ್ಳಿಕೊಂಡು ಬರಬೇಕಾಯಿತು. ನಂತರ ಮೇಕೆ ಮರಿಯನ್ನು ಹಿಡಿದುಕೊಂಡು ಪೋಸ್ ಕೊಟ್ಟಿದ್ದಾರೆ. ಇವರ ಹೈಡ್ರಾಮಾ ಬಗ್ಗೆ ಸುವರ್ಣ ನ್ಯೂಸ್ ವರದಿ ಪ್ರಸಾರ ಮಾಡಿತ್ತು. ಅದರ ಇಂಪ್ಯಾಕ್ಟ್ ಎಂಬಂತೆ ಮಲ್ಲನಗೌಡ ಅಮಾನತುಗೊಂಡಿದ್ದಾರೆ. 

52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ