ತೆಪ್ಪದ ಮೇಲೆ ಪೋಸ್; ಬಿಲ್ಡಪ್ ಪೊಲೀಸಪ್ಪ ಅಮಾನತು

ತೆಪ್ಪದ ಮೇಲೆ ಪೋಸ್; ಬಿಲ್ಡಪ್ ಪೊಲೀಸಪ್ಪ ಅಮಾನತು

Suvarna News   | Asianet News
Published : Oct 23, 2020, 12:25 PM ISTUpdated : Oct 23, 2020, 12:49 PM IST

ಜನರು ನೆರೆಯಿಂದ ಸಂಕಷ್ಟದಲ್ಲಿದ್ದಾಗ ಬಿಲ್ಡಪ್ ಕೊಟ್ಟ ಕಲ್ಬುರ್ಗಿ ನೆಲೋಗಿಯ ಬಿಲ್ಡಪ್ PSI ಮಲ್ಲನಗೌಡ ಯಲಗೋಡ ಸಸ್ಪೆಂಡ್ ಆಗಿದ್ದಾರೆ. 

ಬೆಂಗಳೂರು (ಅ. 23): ಜನರು ನೆರೆಯಿಂದ ಸಂಕಷ್ಟದಲ್ಲಿದ್ದಾಗ ಬಿಲ್ಡಪ್ ಕೊಟ್ಟ ಕಲ್ಬುರ್ಗಿ ನೆಲೋಗಿಯ ಬಿಲ್ಡಪ್ PSI ಮಲ್ಲನಗೌಡ ಯಲಗೋಡ ಸಸ್ಪೆಂಡ್ ಆಗಿದ್ದಾರೆ. 

ತೆಪ್ಪದ ಮೇಲೆ ಹೋಗಿ ನಿಂತು ಮಲ್ಲನಗೌಡ ಪೋಸ್ ಕೊಟ್ಟಿದ್ದರು. ಆಮೇಲೆ ಜನರೇ ತೆಪ್ಪವನ್ನು ತಳ್ಳಿಕೊಂಡು ಬರಬೇಕಾಯಿತು. ನಂತರ ಮೇಕೆ ಮರಿಯನ್ನು ಹಿಡಿದುಕೊಂಡು ಪೋಸ್ ಕೊಟ್ಟಿದ್ದಾರೆ. ಇವರ ಹೈಡ್ರಾಮಾ ಬಗ್ಗೆ ಸುವರ್ಣ ನ್ಯೂಸ್ ವರದಿ ಪ್ರಸಾರ ಮಾಡಿತ್ತು. ಅದರ ಇಂಪ್ಯಾಕ್ಟ್ ಎಂಬಂತೆ ಮಲ್ಲನಗೌಡ ಅಮಾನತುಗೊಂಡಿದ್ದಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!